ನವದೆಹಲಿ: ಮಾಜಿ ಪ್ರಧಾನಿ, ಜೆಡಿಎಸ್ ನಾಯಕ ಎಚ್.ಡಿ ದೇವೇಗೌಡ ಅವರು ಭಾನುವಾರ(ಆ.4)ದೆಹಲಿ ಮೆಟ್ರೋದಲ್ಲಿ ಸಂಚರಿಸಿ, ತಮ್ಮ ಕನಸನ್ನ ನನಸು ಮಾಡಿಕೊಂಡಿದ್ದಾರೆ.
ದೆಹಲಿಯ ಲೋಕಕಲ್ಯಾಣ ಮಾರ್ಗದಲ್ಲಿ ರೈಲು ಹತ್ತಿ ಪ್ರಯಾಣಿಸಿದೆ. ಅದೊಂದು ಅದ್ಭುತ ಅನುಭವ. ದೆಹಲಿ ಮೆಟ್ರೋ ಮೂಲಭೂತ ಸೌಕರ್ಯ ನಿರ್ದೇಶಕ ಮನಫಜ್ ಸಿಂಘಾಲ್ ಮತ್ತು ಇತರ ದೆಹಲಿ ಮೆಟ್ರೋ ಸಿಬ್ಬಂದಿ ನನ್ನೊಂದಿಗೆ ತುಂಬಾ ಸಹಕರಿಸಿದರು. ಅವರಿಗೆ ಧನ್ಯವಾದಗಳು ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರು ಪೋಸ್ಟ್ ಮಾಡಿದ್ದಾರೆ.
ಅನೇಕ ವರ್ಷದ ಆಸೆ ಇಂದು ನೆರವೇರಿದೆ. ನಾನು 1996 ರಲ್ಲಿ ಪ್ರಧಾನ ಮಂತ್ರಿಯಾಗಿ ನನ್ನ ಕ್ಯಾಬಿನೆಟ್ ಮತ್ತು ಹೊರಗಿನ ಪ್ರತಿರೋಧದ ನಡುವೆ ಯೋಜನೆಗೆ ಆರ್ಥಿಕ ಸಹಕಾರವನ್ನು ನೀಡಿದ್ದೆ ಎಂದು ನೆನಪಿಸಿಕೊಂಡಿದ್ದಾರೆ.
ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…
ರಾವಂದೂರು: ರೈತರೊಬ್ಬರು ತಾವು ಬೆಳೆದ ತಂಬಾಕಿಗೆ ಸೂಕ್ತ ಬೆಲೆ ಸಿಗದೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.…
ಬೆಂಗಳೂರು: ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಬಂಧನಕ್ಕೊಳಗಾಗಿರುವ ಶಂಕಿತ ಉಗ್ರ ಸುಹೈಲ್ ಉತ್ತರಪ್ರದೇಶದ ಅಯೋಧ್ಯೆಯಲ್ಲಿರುವ ರಾಮ ಮಂದಿರವನ್ನು ಸ್ಫೋಟಿಸಲು ಸಂಚು ನಡೆಸಿದ್ದ…
ಬೆಂಗಳೂರು : ಮುಂಗಾರು ಮಳೆ ಹಿನ್ನಡೆಯಿಂದ ರಾಜ್ಯದ ಹಲವು ಕಡೆ ಕೃಷಿ ಚಟುವಟಿಕೆಗಳು ಕುಂಟುತ್ತಾ ಸಾಗುತ್ತಿದ್ದು, ದಾವಣಗೆರೆ, ಕಲಬುರಗಿ, ಬೆಳಗಾವಿ, ಹಾವೇರಿ,…
ಮುಂಬೈ: ಮುಂಬೈನಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ರಸ್ತೆಗಳಲ್ಲಿ ನೀರು ನಿಂತಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ.…