ನವದೆಹಲಿ: ಮಾಜಿ ಪ್ರಧಾನಿ, ಜೆಡಿಎಸ್ ನಾಯಕ ಎಚ್.ಡಿ ದೇವೇಗೌಡ ಅವರು ಭಾನುವಾರ(ಆ.4)ದೆಹಲಿ ಮೆಟ್ರೋದಲ್ಲಿ ಸಂಚರಿಸಿ, ತಮ್ಮ ಕನಸನ್ನ ನನಸು ಮಾಡಿಕೊಂಡಿದ್ದಾರೆ.
ದೆಹಲಿಯ ಲೋಕಕಲ್ಯಾಣ ಮಾರ್ಗದಲ್ಲಿ ರೈಲು ಹತ್ತಿ ಪ್ರಯಾಣಿಸಿದೆ. ಅದೊಂದು ಅದ್ಭುತ ಅನುಭವ. ದೆಹಲಿ ಮೆಟ್ರೋ ಮೂಲಭೂತ ಸೌಕರ್ಯ ನಿರ್ದೇಶಕ ಮನಫಜ್ ಸಿಂಘಾಲ್ ಮತ್ತು ಇತರ ದೆಹಲಿ ಮೆಟ್ರೋ ಸಿಬ್ಬಂದಿ ನನ್ನೊಂದಿಗೆ ತುಂಬಾ ಸಹಕರಿಸಿದರು. ಅವರಿಗೆ ಧನ್ಯವಾದಗಳು ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರು ಪೋಸ್ಟ್ ಮಾಡಿದ್ದಾರೆ.
ಅನೇಕ ವರ್ಷದ ಆಸೆ ಇಂದು ನೆರವೇರಿದೆ. ನಾನು 1996 ರಲ್ಲಿ ಪ್ರಧಾನ ಮಂತ್ರಿಯಾಗಿ ನನ್ನ ಕ್ಯಾಬಿನೆಟ್ ಮತ್ತು ಹೊರಗಿನ ಪ್ರತಿರೋಧದ ನಡುವೆ ಯೋಜನೆಗೆ ಆರ್ಥಿಕ ಸಹಕಾರವನ್ನು ನೀಡಿದ್ದೆ ಎಂದು ನೆನಪಿಸಿಕೊಂಡಿದ್ದಾರೆ.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…