ಚೆನ್ನೈ: ತಮಿಳುನಾಡಿನ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ.
ತಮಿಳುನಾಡು ಮಾಜಿ ಸಿಎಂ ದಿವಂಗತ ಜಯಲಲಿತಾ ಅವರ ಮೆಚ್ಚಿನ ಶಿಷ್ಯರಾಗಿದ್ದ ಪನ್ನೀರ್ ಸೆಲ್ವಂ ಇದೀಗ ಡಿಎಂಕೆ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಚೆನ್ನೈನ ಡಿಎಂಕೆ ಪ್ರಧಾನ ಕಚೇರಿಯಲ್ಲಿ ತಮಿಳುನಾಡು ಸಿಎಂ ಮತ್ತು ಡಿಎಂಕೆ ಅಧ್ಯಕ್ಷ ಸ್ಟಾಲಿನ್ ಸಮ್ಮುಖದಲ್ಲಿ ಪನ್ನೀರ್ ಸೆಲ್ವಂ ಡಿಎಂಕೆ ಪಕ್ಷಕ್ಕೆ ಸೇರಿದ್ದಾರೆ.
ಕಳೆದ 2022ರ ಜುಲೈ 11ರಂದು ಎಐಎಡಿಎಂಕೆಯ ಮಧ್ಯಂತರ ಪ್ರಧಾನ ಕಾರ್ಯದರ್ಶಿಯಾಗಿ ತಮಿಳುನಾಡಿನ ಮಾಜಿ ಸಿಎಂ ಎಡಪ್ಪಾಡಿ ಕೆ.ಪಳನಿಸ್ವಾಮಿ ಅವರನ್ನು ನೇಮಿಸಲಾಗಿತ್ತು. ಪ್ರತಿಸ್ಪರ್ಧಿಯಾಗಿದ್ದ ಪನ್ನೀರ್ ಸೆಲ್ವಂ ಅವರನ್ನು ಪಕ್ಷದ ಖಜಾಂಚಿ ಹುದ್ದೆ ಹಾಗೂ ಪ್ರಾಥಮಿಕ ಸದಸ್ಯತ್ವದಿಂದಲೇ ಉಚ್ಚಾಟನೆ ಮಾಡಲಾಗಿತ್ತು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…