ನವದೆಹಲಿ: ಹಾಲಿನ ಮೇಲೆ ದರ ಏರಿಕೆ ಮಾಡಿರುವ 4 ರೂ.ಗಳು ಸರ್ಕಾರಕ್ಕೆ ಬರುವುದಿಲ್ಲ. ಬದಲಾಗಿ ಅದು ರೈತರಿಗೆ ಹೋಗುತ್ತದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಹಾಲಿನ ದರ ಏರಿಕೆ ಬೆನ್ನಲ್ಲೇ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಡಿಕೆ ಶಿವಕುಮಾರ್ ಅವರು, ಮೊದಲು ಜಿಎಸ್ಟಿ ಮೇಲಿನ ಬೆಲೆ, ಪೆಟ್ರೋಲ್ ಮೇಲಿನ ಬೆಲೆ ಇಳಿಕೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಹೇಳಿ ನಂತರ ಇದರ ಬಗ್ಗೆ ಮಾತನಾಡಲಿ ಎಂದು ಟಾಂಗ್ ನೀಡಿದರು.
ಬೆಲೆ ಏರಿಕೆ ಹಣ ಸರ್ಕಾರಕ್ಕೆ ಬರಲ್ಲ. ಬದಲಾಗಿ ರೈತರಿಗೆ ಹೋಗುತ್ತದೆ. ಹಾಲಿನ ಸಹಕಾರ ವ್ಯವಸ್ಥೆ ಬಗ್ಗೆ ಅವರ ಅಣ್ಣನ ಬಳಿ ಕೇಳಲಿ ಎಂದು ಕುಟುಕಿದರು.
ಇನ್ನು ಕೆಎನ್ ರಾಜಣ್ಣ ಅವರ ಪುತ್ರ ರಾಜೇಂದ್ರ ಅವರ ಹತ್ಯೆ ಆರೋಪ ಕುರಿತು ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ನನಗೆ ಗೊತ್ತಿಲ್ಲ. ಗೃಹ ಸಚಿವರು ಈ ಕುರಿತು ತನಿಖೆ ಮಾಡಿಸುತ್ತಾರೆ ಎಂದರು.
ಆಡಳಿತ ಪಕ್ಷದ ಶಾಸಕರೇ ಕಮೀಷನ್ ವಿರುದ್ಧ ಸಿಎಂಗೆ ಪತ್ರ ಬರೆಯುವ ಸ್ಥಿತಿ : ಇದು ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಕ್ಕೆ…
ಎಸ್ಸಿಪಿ-ಟಿಎಸ್ಪಿ ಹಣ ಗ್ಯಾರಂಟಿಗಳಿಗೆ ಬಳಕೆ: ದಲಿತ ಸಮುದಾಯಕ್ಕೆ ಕಾಂಗ್ರೆಸ್ ಸರ್ಕಾರದಿಂದ ಅನ್ಯಾಯ – ಬಿ.ವೈ. ವಿಜಯೇಂದ್ರ ಮಸ್ಕಿ : ಕಾಂಗ್ರೆಸ್ ಸರ್ಕಾರ…
ಮಂಡ್ಯ : ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಶೀಳನೆರೆ ಗ್ರಾಮ ಪಂಚಾಯಿತಿಯ ಬೊಮ್ಮನಾಯಕನಹಳ್ಳಿ ಗ್ರಾಮದಲ್ಲಿ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಜಿಲ್ಲಾಧಿಕಾರಿ…
ಮೈಸೂರು : ಪೂಜಾ ಕುಣಿತ, ಡೊಳ್ಳು ಕುಣಿತ, ಜಡೆ ಕೋಲಾಟ ಸೇರಿದಂತೆ ನಾನಾ ಜಾನಪದ ಕಲಾ ತಂಡಗಳು ಮಾನಸಗಂಗೋತ್ರಿ ಆವರಣದಲ್ಲಿ…
ಎಂಎಲ್ಸಿ ಕೆ.ಶಿವಕುಮಾರ್ ಮನವಿಗೆ ಸ್ಪಂದಿಸಿದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಟಿ.ರಘುಮೂರ್ತಿ ಮೈಸೂರು : ಬುಡಕಟ್ಟು ಕುಟುಂಬಗಳಿಗೆ ಸರ್ಕಾರದಿಂದ…
ಮೈಸೂರು : ಅಕ್ರಮ ದಾಸ್ತಾನು, ಗ್ರಾಹಕರಿಗೆ ವಂಚನೆ ಇನ್ನಿತರ ಅಕ್ರಮಗಳ ಬಗ್ಗೆ ಆಹಾರ ಮತ್ತು ಕಾನೂನು ಮಾಪನ ಶಾಸ ಇಲಾಖೆ…