ಕೇರಳ: 2019ರಲ್ಲಿ ಸಮೀಪಿಸಿದ್ದ ಗುಡ್ಡ ಕುಸಿತ ಮತ್ತೊಮ್ಮೆ ವಯನಾಡಿನಲ್ಲಿ ಸಂಭವಿಸಿದೆ. ಕೇರಳ ರಾಜ್ಯದ ವಯನಾಡ್ ಜಿಲ್ಲೆಯ ಮೇಪ್ಪಾಡಿ ಬಳಿಯ ಚುರ್ಲಾಮಲಾ ಬಳಿ ವಿಪರೀತ ಮಳೆಯಿಂದಾಗಿ ಗುಡ್ಡ ಕುಸಿತ ಸಂಭವಿಸಿದೆ.
ಈ ಗುಡ್ಡ ಕುಸಿತದಲ್ಲಿ ಒಂದು ಮಗು ಸೇರಿದಂತೆ ನಾಲ್ವರು ಮರಣ ಹೊಂದಿದ್ದಾರೆ.
ಮುಂಡಕ್ಕಾಯ್, ಚುರ್ಲಮಲಾ, ಅತ್ತಮಲಾ ಕಡೆಗಳಲ್ಲಿ ವಿಪರೀತ ಭೂಕುಸಿತ ಉಂಟಾದ ಪರಿಣಾಮ ಎಲ್ಲಾ ಕಡೆ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದೆ. ಭೂಕುಸಿತದಲ್ಲಿ ಸಿಲುಕಿರುವ ಜನರನ್ನು ವಾಯ ಮಾರ್ಗದ ಮೂಲಕ ರಕ್ಷಿಸುವ ಕೆಲಸ ಮಾಡಲಾಗುವ ಬಗ್ಗೆ ಜಿಲ್ಲಾ ಹಂತದ ಅಧಿಕಾರಿಗಳು ಯೋಜನೆ ರೂಪಿಸುತ್ತಿದ್ದಾರೆ ಎಂದು ಶಾಸಕ ಟಿ. ಸಿದ್ಧಿಕ್ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾಹಿತಿ ನೀಡಿದ್ದಾರೆ.
ಭೂಕುಸಿತಕ್ಕೆ ಸಿಲುಕಿರುವವರ ರಕ್ಷಣೆಗಾಗಿ ವಾಯುಪಡೆಯ ಎರಡು ಎಲಿಕಾಪ್ಟರ್ಗಳು ಕಾರ್ಯಕೈಗೊಳ್ಳಲಿವೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.
2019ರಲ್ಲಿ ಇದೇ ರೀತಿ ವಯನಾಡಿನ ಮೆಪ್ಪಾಡಿ ಬಳಿ ಗುಡ್ಡ ಕುಸಿದಿತ್ತು. ಇದಾದ ಬಳಿಕ ಈಗ ಮತ್ತೊಮ್ಮೆ ಗುಡ್ಡ ಕುಸಿದಿದೆ.
ಸಾಮಾಜಿಕ ಬಹಿಷ್ಕಾರ ಹಾಕಿದವರಿಗೆ ಜೈಲು ಶಿಕ್ಷೆ ಹಾಗೂ ಲಕ್ಷ ರೂ. ದಂಡವನ್ನು ವಿಧಿಸುವ ಮಸೂದೆಗೆ ವಿಧಾನಸಭೆ ಚಳಿಗಾಲದ ಅಧಿವೇಶನದಲ್ಲಿ ಅನುಮೋದನೆ…
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಆರ್ಥಿಕ ನಷ್ಟದಿಂದ ಹೊರಬರಲು ಬಸ್ಗಳ ಮೇಲೆ ಜಾಹೀರಾತು ಪ್ರದರ್ಶನಕ್ಕೆ ಅವಕಾಶ ನೀಡಿದೆ. ಆದರೆ ಈ…
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಊಟಿ ರಸ್ತೆಯಲ್ಲಿರುವ ಜಿಲ್ಲಾ ಕೇಂದ್ರ ಗ್ರಂಥಾಲಯ ಶಾಖೆಗೆ ಪ್ರತಿನಿತ್ಯ ಹಿರಿಯ ನಾಗರಿಕರು, ವಿದ್ಯಾರ್ಥಿಗಳು, ಸ್ಪರ್ಧಾತ್ಮಕ…
ನಿಗಮಗಳಿಗೆ ಸಕಾಲಕ್ಕೆ ಹಣ ಬಿಡುಗಡೆ ಮಾಡದ ಸರ್ಕಾರ; ಏದುಸಿರು ಬಿಡುತ್ತಿರುವ ನಿಗಮಗಳು ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ…
ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…
ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…