ಕೇರಳ: 2019ರಲ್ಲಿ ಸಮೀಪಿಸಿದ್ದ ಗುಡ್ಡ ಕುಸಿತ ಮತ್ತೊಮ್ಮೆ ವಯನಾಡಿನಲ್ಲಿ ಸಂಭವಿಸಿದೆ. ಕೇರಳ ರಾಜ್ಯದ ವಯನಾಡ್ ಜಿಲ್ಲೆಯ ಮೇಪ್ಪಾಡಿ ಬಳಿಯ ಚುರ್ಲಾಮಲಾ ಬಳಿ ವಿಪರೀತ ಮಳೆಯಿಂದಾಗಿ ಗುಡ್ಡ ಕುಸಿತ ಸಂಭವಿಸಿದೆ.
ಈ ಗುಡ್ಡ ಕುಸಿತದಲ್ಲಿ ಒಂದು ಮಗು ಸೇರಿದಂತೆ ನಾಲ್ವರು ಮರಣ ಹೊಂದಿದ್ದಾರೆ.
ಮುಂಡಕ್ಕಾಯ್, ಚುರ್ಲಮಲಾ, ಅತ್ತಮಲಾ ಕಡೆಗಳಲ್ಲಿ ವಿಪರೀತ ಭೂಕುಸಿತ ಉಂಟಾದ ಪರಿಣಾಮ ಎಲ್ಲಾ ಕಡೆ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದೆ. ಭೂಕುಸಿತದಲ್ಲಿ ಸಿಲುಕಿರುವ ಜನರನ್ನು ವಾಯ ಮಾರ್ಗದ ಮೂಲಕ ರಕ್ಷಿಸುವ ಕೆಲಸ ಮಾಡಲಾಗುವ ಬಗ್ಗೆ ಜಿಲ್ಲಾ ಹಂತದ ಅಧಿಕಾರಿಗಳು ಯೋಜನೆ ರೂಪಿಸುತ್ತಿದ್ದಾರೆ ಎಂದು ಶಾಸಕ ಟಿ. ಸಿದ್ಧಿಕ್ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾಹಿತಿ ನೀಡಿದ್ದಾರೆ.
ಭೂಕುಸಿತಕ್ಕೆ ಸಿಲುಕಿರುವವರ ರಕ್ಷಣೆಗಾಗಿ ವಾಯುಪಡೆಯ ಎರಡು ಎಲಿಕಾಪ್ಟರ್ಗಳು ಕಾರ್ಯಕೈಗೊಳ್ಳಲಿವೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.
2019ರಲ್ಲಿ ಇದೇ ರೀತಿ ವಯನಾಡಿನ ಮೆಪ್ಪಾಡಿ ಬಳಿ ಗುಡ್ಡ ಕುಸಿದಿತ್ತು. ಇದಾದ ಬಳಿಕ ಈಗ ಮತ್ತೊಮ್ಮೆ ಗುಡ್ಡ ಕುಸಿದಿದೆ.
ಬೆಂಗಳೂರು: ಪ್ರಧಾನಿ ಮೋದಿ ಮುಂದೆ ಸಂಸದ ತೇಜಸ್ವಿ ಸೂರ್ಯ ತಮ್ಮ ಎದೆಗಾರಿಕೆ ತೋರಿಸಲಿ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಕಿಡಿಕಾರಿದ್ದಾರೆ.…
ಉತ್ತರ ಪ್ರದೇಶ: ಫೆಬ್ರವರಿ.10ರಂದು ಎರಡೂವರೆ ಗಂಟೆಗಳ ಕಾಲ ಪ್ರವಾಸಿಗರಿಗೆ ತಾಜ್ಮಹಲ್ ಪ್ರವೇಶ ನಿಷೇಧಿಸಲಾಗಿದೆ. ಭಾರತೀಯ ಪುರಾತತ್ವ ಸಮೀಕ್ಷೆ ಪ್ರಕಾರ ಸೀಶೆಲ್ಸ್…
ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಶೇಕಡಾ.5ರಷ್ಟು ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಸಂಸದ ತೇಜಸ್ವಿ…
ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ಎಂದೇ ಹೇಳಲಾಗುವ ತಿರುಪಯಯಿ ತಿರುಮಲ ಶ್ರೀ ವೆಂಕಟೇಶ್ವರ ದೇಗುಲದ ಲಡ್ಡು ಪ್ರಸಾದದಲ್ಲಿ ಕಲಬೆರಕೆ ತುಪ್ಪ…
ಬೆಂಗಳೂರು: ಸರಗಳ್ಳರಿಂದ ಬಿಡಿಸಿಕೊಳ್ಳುವಾಗ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ…
ಮೈಸೂರು: ಹಳೆಯ ವಸ್ತುಗಳನ್ನು ಸಂಗ್ರಹಿಸಿದ್ದ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಮೈಸೂರಿನ ಎನ್.ಆರ್.ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೈಸೂರು-ಬೆಂಗಳೂರು ರಸ್ತೆಯ…