ಮುಂಬೈ : ಅರವತ್ತು ಕೋಟಿ ರೂ.ಗಳ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಶಿಲ್ಪಾ ಶೆಟ್ಟಿ ಮತ್ತು ಅವರ ಪತಿ ರಾಜ್ ಕುಂದ್ರಾ ಒಡೆತನದ ಬೆಸ್ಟ್ ಡೀಲ್ ಪ್ರೆ ವೇಟ್ ಲಿಮಿಟೆಡ್ ಕಂಪೆನಿಯ ನಾಲ್ವರು ಉದ್ಯೋಗಿಗಳಿಗೆ ಮುಂಬೈ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗ (ಇಒಡಬ್ಲ್ಯು) ಸಮನ್ಸ್ ಜಾರಿ ಮಾಡಿದೆ.
ಇದನ್ನೂ ಓದಿ:-ಬಿಹಾರ ಚುನಾವಣೆ : ಮೊದಲ ಹಂತದಲ್ಲಿ ಶೇ.60ರಷ್ಟು ಮತದಾನ
ಸಾಲ ಮತ್ತು ಹೂಡಿಕೆ ಒಪ್ಪಂದದಲ್ಲಿ ಉದ್ಯಮಿ ದೀಪಕ್ ಕೊಠಾರಿ ಅವರಿಗೆ ಸುಮಾರು 60 ಕೋಟಿ ರೂ.ಗಳನ್ನು ವಂಚಿಸಿದ ಆರೋಪದ ಮೇಲೆ ದಂಪತಿ ಪೊಲೀಸ್ ಪ್ರಕರಣ ಎದುರಿಸುತ್ತಿದ್ದಾರೆ. ನಾಲ್ವರು ಉದ್ಯೋಗಿಗಳಲ್ಲಿ ಒಬ್ಬರು ಕಳೆದ ವಾರ ಇಒಡಬ್ಲ್ಯೂನಲ್ಲಿ ತಮ್ಮ ಹೇಳಿಕೆಯನ್ನು ದಾಖಲಿಸಿದ್ದಾರೆ ಮತ್ತು ಅಗತ್ಯವಿದ್ದರೆ ಅವರನ್ನು ಮತ್ತೆ ಪ್ರಶ್ನಿಸಬಹುದು. ಇತರ ಮೂವರು ಉದ್ಯೋಗಿಗಳ ಹೇಳಿಕೆಗಳನ್ನು ಮುಂದಿನ ದಿನಗಳಲ್ಲಿ ದಾಖಲಿಸಲಾಗುವುದು ಎಂದು ತಿಳಿದುಬಂದಿದೆ.
ಆ ಸಮಯದಲ್ಲಿ ಈ ಉದ್ಯೋಗಿಗಳು ರಾಜ್ ಕುಂದ್ರಾ ಅವರ ಕಂಪೆನಿಯಲ್ಲಿ ಹಿರಿಯ ಹುದ್ದೆಗಳನ್ನು ಅಲಂಕರಿಸಿದ್ದರು ಎಂದು ಹಿರಿಯ ಇಒಡಬ್ಲ್ಯೂ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಶೇಷಾದ್ರಿ ಗಂಜೂರು: ಮಾಧ್ಯಮ ತಜ್ಞರು ಟೆಹರಾನ್: ಮಧ್ಯಪ್ರಾಚ್ಯದ ಸಂಘರ್ಷಗಳ ಸಮಯದಲ್ಲಿ ಜಾಗತಿಕ ತೈಲ ಬೆಲೆ ಗಗನಕ್ಕೇರುವುದು, ಇದರಿಂದ ಸಾರಿಗೆ ವೆಚ್ಚ…
ಬಂಡೀಪುರ, ನಾಗರಹೊಳೆ: ನಾಗರಹೊಳೆ ಬಂಡೀಪುರದಲ್ಲಿ ಸಫಾರಿ ಪುನರಾರಂಭವಾದ ಸಂತೋಷ ಒಂದೆಡೆಯಾದರೆ, ಸಫಾರಿ ವೇಳೆ ಮೊಬೈಲ್ ಬಳಕೆಗೆ ನಿಷೇಧವೇರಿರುವುದು ಕೆಲ ಸಫಾರಿ…
ಮಂಡ್ಯ: ಜಿಲ್ಲೆಯ 1463 ಕನ್ನಡ ಶಾಲೆಗಳನ್ನು ಉಳಿಸಿ ಹಾಗೂ ಉಧ್ಯಮ ಶಾಲೆಗಳಿಗೆ ಅನುದಾನ ನೀಡಬೇಕೆಂದು ಆಗ್ರಹಿಸಿ ಮಂಡ್ಯ ನಗರದ ಸಂಜಯ…
ಬೆಂಗಳೂರು: ಕಳೆದ ನವೆಂಬರ್ನಲ್ಲಿ ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಸಫಾರಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿ, ಈಗ ಷರತ್ತುಬದ್ಧವಾಗಿ ಪುನಾರಂಭ ಮಾಡಿರುವುದನ್ನು ಅರಣ್ಯ,…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮ ದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ…
ಕೊಡಗು: ಕೊಡಗಿನಲ್ಲಿ ಕಾಡಾನೆ - ಮಾನವ ಸಂಘರ್ಷ ಅವ್ಯಾಹತವಾಗಿ ಮುಂದುವರೆದಿದ್ದು ಕಾಫಿ ಬೆಳೆಗಾರರೊಬ್ಬರು ಹತರಾಗಿದ್ದಾರೆ. ವಿರಾಜಪೇಟೆ ತಾಲ್ಲೂಕಿನ ಹಳೇ ಸಿದ್ದಾಪುರದ…