ಉತ್ತರಕಾಶಿ: ನವೆಂಬರ್ 2 ಮತ್ತು 3ರಂದು ಗಂಗೋತ್ರಿ ಹಾಗೂ ಯಮುನೋತ್ರಿ ದೇವಾಲಯಗಳನ್ನು ಮುಚ್ಚಲಾಗುತ್ತದೆ.
ಹಿಮಾವೃತವಾಗುವುದರಿಂದ ಹಿಮಾಲಯ ಪರ್ವತ ಶ್ರೇಣಿಯಲ್ಲಿ ನೆಲೆಗೊಂಡಿರುವ ಚಾರ್ಧಾಮ್ ಎಂದೇ ಪ್ರಸಿದ್ಧವಾಗಿರುವ ಈ ದೇಗುಲಗಳನ್ನು ಚಳಿಗಾಲದಲ್ಲಿ ಮುಚ್ಚಲಾಗುತ್ತದೆ.
ನವೆಂಬರ್.2ರಂದು ಗಂಗೋತ್ರಿ ದೇವಸ್ಥಾನದ ದ್ವಾರಗಳನ್ನು ಮುಚ್ಚಲಾಗುತ್ತದೆ.
ಇನ್ನು ನವೆಂಬರ್.3ರಂದು ಯಮುನೋತ್ರಿ ದೇಗುಲದ ದ್ವಾರಗಳನ್ನು ಮುಚ್ಚಲಾಗುವುದು ಎಂದು ಅರ್ಚಕರು ಮಾಹಿತಿ ನೀಡಿದ್ದಾರೆ.
ವಿಬಿ- ಜಿ ರಾಮ್ ಜಿ (ವಿಕಸಿತ್ ಭಾರತ್- ಗ್ಯಾರಂಟಿ ಫಾರ್ ರೋಜ್ಗಾರ್ ಮತ್ತು ಅಜೀವಿಕ ಮಿಷನ್ (ಗ್ರಾಮೀಣ್)- ೨೦೨೫) ಕಾಯ್ದೆಯು…
ಜನನಾಯಕ ಅನ್ನಿಸಿಕೊಂಡವರ ಅಧಿಕಾರ ಬದಲಿಸುವುದು ಅಷ್ಟು ಸುಲಭದ ಕೆಲಸವಲ್ಲ ಅವತ್ತು ವಿಧಾನಸಭೆಯ ಮೊಗಸಾಲೆಗೆ ಪ್ರವೇಶ ಮಾಡುತ್ತಿದ್ದಂತೆಯೇ ಪತ್ರಕರ್ತ ರಾಕೇಶನ ಮುಖದಲ್ಲಿ…
ಪರಿಸರ ಪ್ರೇಮಿಗಳು, ಸಾರ್ವಜನಿಕರ ಪರ-ವಿರೋಧ ಅಭಿಪ್ರಾಯ ಮಂಡ್ಯ: ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್ಎಚ್ ೨೭೫ರ ವಿಸ್ತೃತ ಮಾರ್ಗವಾದ…
ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ಹೆಣ್ಣುಮಕ್ಕಳಿಗಾಗಿ ರಾಜ್ಯದಲ್ಲಿ ಸ್ಥಾಪಿಸಿದ ಮೊದಲ ಶಾಲೆ ಇದು. ಶತೋತ್ತರ ಅರ್ಧ…
ತುಮಕೂರು : ಈಗಾಗಲೇ ಮದುವೆಯಾಗಿ ಹೆಂಡತಿಯಿದ್ದರೂ 2ನೇಯ ಮದುವೆಗೆ ತಯಾರಿ ನಡೆಸಿ ಕಲ್ಯಾಣ ಮಂಟಪದಲ್ಲಿ ಇನ್ನೇನು ಮಾಂಗಲ್ಯ ಧಾರಣೆ ನಡೆಯಬೇಕು…