ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಆಡಳಿತ ನಡೆಸಲು ಬಿಜೆಪಿಗೆ ಒಂದು ಅವಕಾಶ ಕೊಡಿ. ಭಯ, ಭ್ರಷ್ಟಾಚಾರ ಹಾಗೂ ದುರಾಡಳಿತವನ್ನು ಉತ್ತಮ ಆಡಳಿತದೊಂದಿಗೆ ಬದಲಾವಣೆ ಮಾಡುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮನವಿ ಮಾಡಿದ್ದಾರೆ.
ಕೋಲ್ಕತ್ತಾದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅಮಿತ್ ಶಾ ಅವರು, ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣಾ ಲಾಭಕ್ಕಾಗಿ ಬಾಂಗ್ಲಾದೇಶಿಗಳ ಒಳನುಸುಳುವಿಕೆಯನ್ನು ಪ್ರೋತ್ಸಾಹಿಸುತ್ತಿದ್ದಾರೆ. ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ನುಸುಳುಕೋರರನ್ನು ಗುರುತಿಸುವುದಷ್ಟೇ ಅಲ್ಲದೇ, ಅವರನ್ನು ಓಡಿಸುವ ಕೆಲಸ ಮಾಡುತ್ತದೆ ಎಂದು ಭರವಸೆ ನೀಡಿದರು.
ಬಂಗಾಳದ ಜನರು ಒಳನುಸುಳುವಿಕೆಯಿಂದ ಆತಂಕಗೊಂಡಿದ್ದಾರೆ. ನಾವು ಒಳನುಸುಳುವವರನ್ನು ಗುರುತಿಸುವುದಲ್ಲದೇ ಅವರನ್ನು ಓಡಿಸುತ್ತೇವೆ. ಮಮತಾ ಬ್ಯಾನರ್ಜಿ ಚುನಾವಣಾ ಲಾಭಕ್ಕಾಗಿ ಬಾಂಗ್ಲಾದೇಶಿಗಳ ಒಳನುಸುಳುವಿಕೆಗೆ ಕುಮ್ಮಕ್ಕು ನೀಡುತ್ತಿದ್ದಾರೆ. ಪಶ್ಚಿಮ ಬಂಗಾಳ ಸರ್ಕಾರ ನಮಗೆ ಭೂಮಿ ನೀಡದ ಕಾರಣ ನಾವು ಬಾಂಗ್ಲಾದೇಶ ಗಡಿಯ ಬೇಲಿಯನ್ನು ಪೂರ್ಣಗೊಳಿಸಲು ಸಾಧ್ಯವಾಗಿಲ್ಲ ಎಂದು ಆರೋಪಿಸಿದರು.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…