ಲಕ್ನೋ: ಜ್ಞಾನವಾಪಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಸಮೀಕ್ಷೆಗೆಂದು ಸಲ್ಲಿಸಿದ್ದ ಅರ್ಜಿಯನ್ನು ವಾರಣಾಸಿ ನ್ಯಾಯಾಲಯ ವಜಾಗೊಳಿಸಿದೆ.
ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದ ವಕೀಲ ವಿಜಯ್ ಶಂಕರ್ ರಸ್ತೋಗಿ ಅವರು ಆದೇಶವನ್ನು ಪರಿಶೀಲನೆ ನಡೆಸಿದ ನಂತರ ಅಲಹಾಬಾದ್ ಹೈಕೋರ್ಟ್ ಅಥವಾ ಜಿಲ್ಲಾ ಕೋರ್ಟ್ಗೆ ಮೇಲ್ಮನವಿ ಸಲ್ಲಿಸುವ ಬಗ್ಗೆ ನಿರ್ಧಾರ ಮಾಡುವುದಾಗಿ ಹೇಳಿದ್ದಾರೆ.
ರಸ್ತೋಗಿ ಅವರು ವಾರಣಾಸಿಯ ಸಿವಿಲ್ ನ್ಯಾಯಾಧೀಶರ ತ್ವರಿತ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿ, ಇಡೀ ಜ್ಞಾನವಾಪಿ ಸಂಕೀರ್ಣದ ಸಮಗ್ರ ಸಮೀಕ್ಷೆಯನ್ನು ನಡೆಸಲು ಎಎಸ್ಐಗೆ ಆದೇಶ ನೀಡುವಂತೆ ಮನವಿ ಮಾಡಿದ್ದರು.
ಆದರೆ ವಾರಣಾಸಿಯ ಸಿವಿಲ್ ನ್ಯಾಯಾಲಯವು ಈ ಅರ್ಜಿಯನ್ನು ವಜಾ ಮಾಡಿದ್ದು, ಈ ಬೆನ್ನಲ್ಲೇ ಮುಂದಿನ ರೂಪುರೇಷೆಗಳ ಬಗ್ಗೆ ಹಿಂದೂ ಕಾರ್ಯಕರ್ತರು ಚರ್ಚೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…
ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…
೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…
ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…