ಲಕ್ನೋ: ಜ್ಞಾನವಾಪಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಸಮೀಕ್ಷೆಗೆಂದು ಸಲ್ಲಿಸಿದ್ದ ಅರ್ಜಿಯನ್ನು ವಾರಣಾಸಿ ನ್ಯಾಯಾಲಯ ವಜಾಗೊಳಿಸಿದೆ.
ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದ ವಕೀಲ ವಿಜಯ್ ಶಂಕರ್ ರಸ್ತೋಗಿ ಅವರು ಆದೇಶವನ್ನು ಪರಿಶೀಲನೆ ನಡೆಸಿದ ನಂತರ ಅಲಹಾಬಾದ್ ಹೈಕೋರ್ಟ್ ಅಥವಾ ಜಿಲ್ಲಾ ಕೋರ್ಟ್ಗೆ ಮೇಲ್ಮನವಿ ಸಲ್ಲಿಸುವ ಬಗ್ಗೆ ನಿರ್ಧಾರ ಮಾಡುವುದಾಗಿ ಹೇಳಿದ್ದಾರೆ.
ರಸ್ತೋಗಿ ಅವರು ವಾರಣಾಸಿಯ ಸಿವಿಲ್ ನ್ಯಾಯಾಧೀಶರ ತ್ವರಿತ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿ, ಇಡೀ ಜ್ಞಾನವಾಪಿ ಸಂಕೀರ್ಣದ ಸಮಗ್ರ ಸಮೀಕ್ಷೆಯನ್ನು ನಡೆಸಲು ಎಎಸ್ಐಗೆ ಆದೇಶ ನೀಡುವಂತೆ ಮನವಿ ಮಾಡಿದ್ದರು.
ಆದರೆ ವಾರಣಾಸಿಯ ಸಿವಿಲ್ ನ್ಯಾಯಾಲಯವು ಈ ಅರ್ಜಿಯನ್ನು ವಜಾ ಮಾಡಿದ್ದು, ಈ ಬೆನ್ನಲ್ಲೇ ಮುಂದಿನ ರೂಪುರೇಷೆಗಳ ಬಗ್ಗೆ ಹಿಂದೂ ಕಾರ್ಯಕರ್ತರು ಚರ್ಚೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…