ನವದೆಹಲಿ: ಕೇಂದ್ರ ಸರ್ಕಾರ ಬಡ ರೋಗಿಗಳಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, 39 ಅಗತ್ಯ ಔಷಧಿಗಳ ಬೆಲೆ ಇಳಿಕೆ ಮಾಡಿ ಆದೇಶ ಹೊರಡಿಸಿದೆ.
ರಾಷ್ಟ್ರೀಯ ಔಷಧ ದರ ನಿಯಂತ್ರಣ ಪ್ರಾಧಿಕಾರ ಮಹತ್ವದ ಆದೇಶ ಹೊರಡಿಸಿದ್ದು, ಬಿಪಿ, ಶುಗರ್, ಸೋಂಕುಗಳು, ಕಣ್ಣಿನ ಔಷಧಿ, ಅಸ್ವಸ್ಥತೆ ಹಾಗೂ ಉಸಿರಾಟದ ಖಾಯಿಲೆಯ ಔಷಧಿಯಂತಹ ದೀರ್ಘಕಾಲದ ಖಾಯಿಲೆಗಳಿಗೆ ಬಳಸುವ ಔಷಧಿಗಳ ದರವನ್ನು ಇಳಿಕೆ ಮಾಡಿದೆ.
ಇದರ ಜೊತೆಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದು, ನಿಗದಿ ಮಾಡಿರುವ ದರಕ್ಕಿಂತ ಹೆಚ್ಚಿನ ಬೆಲೆಗೆ ಔಷಧಿಗಳನ್ನು ಮಾರಾಟ ಮಾಡುವಂತಿಲ್ಲ ಎಂದು ಹೇಳಿದೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…