ದೇಶ- ವಿದೇಶ

ಕ್ಯಾನ್ಸರ್‌ ಔಷಧಿಗಳ ಮೇಲಿನ ಜಿಎಸ್‌ಟಿ ದರ ಕಡಿತ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಮಾಹಿತಿ

ನವದೆಹಲಿ: ಕೆಲವು ಕ್ಯಾನ್ಸರ್‌ ಔಷಧಿಗಳ ದರವನ್ನು ಕಡಿಮೆ ಮಾಡಲು ಜಿಎಸ್‌ಟಿ ಕೌನ್ಸಿಲ್‌ ನಿರ್ಧಾರ ಮಾಡಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ನವೆಂಬರ್‌ನಲ್ಲಿ ವೈದ್ಯಕೀಯ ಆರೋಗ್ಯ ವಿಮೆಯ ಮೇಲಿನ ದರ ಕಡಿತದ ಕುರಿತು ಕೌನ್ಸಿಲ್‌ ಸಭೆ ನಡೆಯಲಿದ್ದು, ಆ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದರು.

ನಿನ್ನೆ ನಡೆದ ಜಿಎಸ್‌ಟಿ ಕೌನ್ಸಿಲ್‌ 54ನೇ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ನಿರ್ಮಲಾ ಸೀತಾರಾಮನ್‌ ಅವರು, ಕೆಲವು ಕ್ಯಾನ್ಸರ್‌ ಔಷಧಿಗಳ ಮೇಲಿ ಜಿಎಸ್‌ಟಿ ದರವನ್ನು ಶೇಕಡಾ 12ರಿಂದ ಶೇಕಡಾ 5ಕ್ಕೆ ಇಳಿಸಲಾಗಿದೆ.

ಕೌನ್ಸಿಲ್‌ ಸಹ ನಮ್ಕಿನ್‌ ಮೇಲಿನ ದರವನ್ನು ಶೇಕಡಾ 18ರಿಂದ ಶೇಕಡಾ 12ಕ್ಕೆ ಇಳಿಸಿದೆ ಎಂದು ಮಾಹಿತಿ ನೀಡಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಂಡ್ಯ| ನಿಂತಿದ್ದ ಟಿಪ್ಪರ್‌ಗೆ ಕಾರು ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಮಂಡ್ಯ‌: ನಿಂತಿದ್ದ ಟಿಪ್ಪರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಮೂವರು ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆ…

1 min ago

ಬಜೆಟ್‌ ದೇಶದ ಅಭಿವೃದ್ಧಿಗೆ ಹೊಸ ಸ್ಪರ್ಶ ತುಂಬಲಿದೆ: ಪ್ರಧಾನಿ ಮೋದಿ

ನವದೆಹಲಿ: 2026ರ ಬಜೆಟ್‌ 140 ಕೋಟಿ ಭಾರತೀಯರ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಕುರಿತು…

8 mins ago

ಬಜೆಟ್‌ನಲ್ಲಿ ಹೆಚ್ಚು ತೆರಿಗೆ ಪಾವತಿಸುವ ರಾಜ್ಯಕ್ಕೆ ಮತ್ತೆ ಅನ್ಯಾಯ: ಈಶ್ವರ ಖಂಡ್ರೆ

ಬೆಂಗಳೂರು: ಭಾನುವಾರ ಮಂಡಿಸಲಾದ ಕೇಂದ್ರ ಬಜೆಟ್ ದೇಶದ ಆರ್ಥಿಕತೆಗೆ ರಜೆ ನೀಡುವಂತಿದೆ. ಸಂಪೂರ್ಣ ನಿರಾಶಾದಾಯಕವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು…

11 mins ago

ಕೇಂದ್ರ ಬಜೆಟ್:‌ ಯಾವ ವಸ್ತುಗಳ ದರ ಏರಿಕೆ? ಯಾವುದು ಇಳಿಕೆ?

ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಸಭೆಯಲ್ಲಿ ಇಂದು 2026-27ನೇ ಕೇಂದ್ರ ಬಜೆಟ್‌ ಮಂಡನೆ ಮಾಡಿದ್ದಾರೆ. ಬಜೆಟ್‌ನಲ್ಲಿ…

37 mins ago

ಕೇಂದ್ರ ಬಜೆಟ್‌ 2026: 12 ಕ್ಯಾನ್ಸರ್‌ ಔಷಧಗಳಿಗೆ ತೆರಿಗೆ ವಿನಾಯಿತಿ

ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆ ಮಾಡಿದರು. ತೆರಿಗೆಗೆ ಸಂಬಂಧಿಸಿದಂತೆ ಹಲವು…

2 hours ago

ಕೇಂದ್ರ ಬಜೆಟ್‌ 2026: ದೇಶಾದ್ಯಂತ 500 ಹೊಸ ಜಲಾಶಯಗಳ ನಿರ್ಮಾಣಕ್ಕೆ ಯೋಜನೆ

ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆ ಮಾಡಿದರು. ದೇಶಾದ್ಯಂತ 500 ಹೊಸ…

2 hours ago