ದೆಹಲಿ : ಮನೆ ಮನೆಗಳಲ್ಲಿ, ಕಚೇರಿ, ಐತಿಹಾಸಿಕ ಕಟ್ಟಡ, ಸ್ಮಾರಕ, ವಾಹನ ಸೇರಿದಂತೆ ಎಲ್ಲೆಡೆ ತಿರಂಗ ಹಾರಾಡಿದೆ. ಆದರೆ ಯುವಕ ತನ್ನ ಜಾಗ್ವಾರ್ ಕಾರನ್ನು ತಿರಂಗ ಪೈಂಟ್ ಮಾಡಿಸಿಕೊಂಡಿದ್ದಾನೆ. ಸಿದ್ಧಾರ್ಥ್ ದೋಶಿ ತನ್ನ 71.60 ಲಕ್ಷ ರೂಪಾಯಿ ಜಾಗ್ವಾರ್ ಕಾರನ್ನು 2 ಲಕ್ಷ ರೂಪಾಯಿ ನೀಡಿ ಪೈಂಟ್ ಮಾಡಿಸಲಾಗಿದೆ. ಕೇಸರಿ, ಬಿಳಿ ಹಸಿರು ಬಣ್ಣ ಪೈಂಟ್ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಹರ್ ಘರ್ ತಿರಂಗ ಅಭಿಯಾನಕ್ಕೆ ಬೆಂಬಲ ನೀಡಲು ಈ ರೀತಿ ಮಾಡಿರುವುದಾಗಿ ಹೇಳಿದ್ದಾನೆ. ಸೂರತ್ ಮೂಲದ ಸಿದ್ದಾರ್ಥ್ ದೋಶಿ ತನ್ನ ಕಾರಿಗೆ ತಿರಂಗ ಪೈಂಟ್ಸ್ ಹಾಕಿಸಿಕೊಂಡು ಸೂರತ್ನಿಂದ ನೇರವಾಗಿ ದೆಹಲಿ ತಲುಪಿದ್ದಾನೆ. ಬಳಿಕ ಸಂಸತ್ ಮುಂಭಾಗದಲ್ಲಿ ತನ್ನತಿರಂಗ ಕಲರ್ ಕಾರಿನಲ್ಲಿ ತಿರುಗಾಡಿದ್ದಾನೆ.
ಅಜಾದಿ ಕಾ ಅಮೃತ ಮಹೋತ್ಸವ ಸಂಭ್ರಮದಲ್ಲಿ ಸಿದ್ದಾರ್ಥ್ ಗುಜರಾತ್ನ ಸೂರತ್ನಲ್ಲಿ ತಿರಂಗ ಪೈಂಟ್ಸ್ ಮಾಡಿಸಿಕೊಂಡಿದ್ದಾನೆ. ಬಳಿಕ ಸೂರತ್ನಿಂದ ದೆಹಲಿಗೆ ಅಂದರೆ 1157 ಕಿಲೋಮೀಟರ್ ತನ್ನ ಜಾಗ್ವಾರ್ ಕಾರಿನಲ್ಲಿ ಪ್ರಯಾಣ ಮಾಡಿದ್ದಾನೆ. ತನ್ನ ಸ್ನೇಹಿತನ ಜೊತೆ ಪ್ರಯಾಣ ಮಾಡಿದ ಸಿದ್ದಾರ್ಥ್ ದಾರಿಯುದ್ದಕ್ಕೂ ತಿರಂಗ ಹಾರಾಡಿಸುತ್ತಾ ಪ್ರಯಾಣ ಮಾಡಿದ್ದಾರೆ. ದೆಹಲಿಯ ಸಂಸತ್ ಭವನದ ಮುಂದೆ ಜಾಗ್ವಾರ್ ಕಾರಿನಲ್ಲಿ ತಿರುಗಾಡಿ ತನ್ನ ಸಂತಸ ಹಂಚಿಕೊಂಡಿದ್ದಾನೆ.
ಪಿರಿಯಾಪಟ್ಟಣ : ಪಿರಿಯಾಪಟ್ಟಣದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಜನರು ಪಡಿತರ ಪಡೆಯಲು ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಜನಸಾಮಾನ್ಯರು ಎಂದಿನಂತೆ ಪ್ರತಿ…
ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…
ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…
ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ…
ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…
ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…