SSUCv3H4sIAAAAAAAACpyRz27DIAzG75P2DhHnRkpKkiZ9lWoHQ7wElUIFpNNU9d3Hn1Bx3g3/bH/2Z56fH1VFGFjBybl6hsjHQsrNOgNOaOVxc9i5QTWjKcnD0KEpAc7CaSNAlpCB46uCG3qoNikDfsUksQ7cZtGG6Tvi4HDxGgm+JdKKlxRXORGTvsOnCDkUzG4ssoyS+L860+Mru4EFFf+NCxdGDEqEZOSSSsn1x6G5ldZgm4UuXD00BxkKaKF0N4ILtRRt2q3x7LmN6005E1Z4b06k1ndgMpz422ti5itY68vnzItB3H+yvhVzlHbRwK5KZv8TIWzpceia4dRMtDsdO0r7vSD93iq8TlwnC/mYX8VcWhdhA4J8pCNSqNt+GOtu6qFmrOnqCfp2PI04Dazxh3/9AQAA//8DAFC1dt+YAgAA
ಛತ್ತೀಸ್ಗಢ: ಇಲ್ಲಿನ ಬಿಜಾಪುರ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಇಬ್ಬರು ನಕ್ಸಲರು ಹತರಾಗಿದ್ದಾರೆ.
ಅಧಿಕಾರಿಗಳ ಮಾಹಿತಿ ಪ್ರಕಾರ, ಈ ಪ್ರದೇಶದಲ್ಲಿ ಮಾವೋವಾದಿಗಳ ಉಪಸ್ಥಿತಿ ಮತ್ತು ಚಲನವಲನದ ಬಗ್ಗೆ ಪಡೆಗಳಿಗೆ ನಿರ್ದಿಷ್ಟ ಮಾಹಿತಿ ಸಿಕ್ಕಿತ್ತು. ಸುಳುವು ದೊರೆತ ತಕ್ಷಣ, ಭದ್ರತಾ ತಂಡಗಳು ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ.
ಶೋಧ ಕಾರ್ಯ ಆರಂಭವಾಗುತ್ತಿದ್ದಂತೆ ನಕ್ಸಲರು ಸಿಬ್ಬಂದಿ ಮೇಲೆ ಗುಂಡು ಹಾರಿಸಿದರು. ಪಡೆಗಳು ಪ್ರತಿದಾಳಿ ನಡೆಸಿದ್ದು, ಗುಂಡಿನ ಚಕಮಕಿ ನಡೆಯಿತು. ಗುಂಡಿನ ಚಕಮಕಿ ನಿಂತ ನಂತರ, ಇಬ್ಬರು ಸಮವಸ್ತ್ರ ಧರಿಸಿದ ಮಾವೋವಾದಿಗಳ ಮೃತದೇಹಗಳನ್ನು ಎನ್ಕೌಂಟರ್ ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…