ಕೈರೊ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪ್ರಸ್ತಾಪಿಸಿದ ಕದನ ವಿರಾಮದನ್ವಯ 7 ಒತ್ತೆಯಾಳುಗಳನ್ನು ಹಮಾಸ್ ಬಂಡುಕೋರರು ರೆಡ್ ಕ್ರಾಸ್ ಸಂಸ್ಥೆಗೆ ಹಸ್ತಾಂತರಿಸಿದ್ದಾರೆ. ಅವರು ಸ್ಥಿತಿಯ ಬಗ್ಗೆ ತಕ್ಷಣಕ್ಕೆ ಯಾವುದೇ ಮಾಹಿತಿ ಬಂದಿಲ್ಲ.
ಪ್ಯಾಲೇಸ್ತೀನಿಯ ೧,೯೦೦ ಕೈದಿಗಳ ಪರವಾಗಿ ೨೦ ಜೀವಂತ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವುದಾಗಿ ಹಮಾಸ್ ಹೇಳಿತ್ತು. ಅಲ್ಲದೆ, ಬಿಡುಗಡೆಗೊಳಿಸುವ ೨೦ ಒತ್ತೆಯಾಳುಗಳ ಹೆಸರುಗಳನ್ನು ಪ್ರಕಟಿಸಿತ್ತು.
ಇದನ್ನೂ ಓದಿ:-ಕೊನೆಗೂ ಬೋನಿಗೆ ಬಿದ್ದ ಹೆಣ್ಣು ಹುಲಿ : ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
ಒತ್ತೆಯಾಳುಗಳನ್ನು ರೆಡ್ಕ್ರಾಸ್ ಸಂಸ್ಥೆಗೆ ಹಸ್ತಾಂತರಿಸಲಾಗುವುದು ಎಂದು ಇಸ್ರೇಲಿನ ಟಿವಿಗಳಲ್ಲಿ ಪ್ರಸಾರಗೊಳ್ಳುತ್ತಿದ್ದಂತೆಯೇ, ಕುಟುಂಬಸ್ಥರು ಸ್ನೇಹಿತರು ಕಣ್ಣೀರಾದರು. ನಾಗರಿಕರು ಘೋಷಣೆ ಕೂಗಿ ಸಂತಸ ವ್ಯಕ್ತಪಡಿಸಿದರು.
ಒತ್ತೆಯಾಳುಗಳ ಹಸ್ತಾಂತರ ಪ್ರಕ್ರಿಯೆಯನ್ನು ಸಾರ್ವಜನಿಕವಾಗಿ ಅಳವಡಿಸಲಾಗಿದ್ದ ಪರದೆಯಲ್ಲಿ ಸಾವಿರಾರು ಇಸ್ರೇಲಿಗರು ವೀಕ್ಷಿಸಿದರು.
ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…
ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…
ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…
ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…
ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…