ಕೈರೊ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪ್ರಸ್ತಾಪಿಸಿದ ಕದನ ವಿರಾಮದನ್ವಯ 7 ಒತ್ತೆಯಾಳುಗಳನ್ನು ಹಮಾಸ್ ಬಂಡುಕೋರರು ರೆಡ್ ಕ್ರಾಸ್ ಸಂಸ್ಥೆಗೆ ಹಸ್ತಾಂತರಿಸಿದ್ದಾರೆ. ಅವರು ಸ್ಥಿತಿಯ ಬಗ್ಗೆ ತಕ್ಷಣಕ್ಕೆ ಯಾವುದೇ ಮಾಹಿತಿ ಬಂದಿಲ್ಲ.
ಪ್ಯಾಲೇಸ್ತೀನಿಯ ೧,೯೦೦ ಕೈದಿಗಳ ಪರವಾಗಿ ೨೦ ಜೀವಂತ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವುದಾಗಿ ಹಮಾಸ್ ಹೇಳಿತ್ತು. ಅಲ್ಲದೆ, ಬಿಡುಗಡೆಗೊಳಿಸುವ ೨೦ ಒತ್ತೆಯಾಳುಗಳ ಹೆಸರುಗಳನ್ನು ಪ್ರಕಟಿಸಿತ್ತು.
ಇದನ್ನೂ ಓದಿ:-ಕೊನೆಗೂ ಬೋನಿಗೆ ಬಿದ್ದ ಹೆಣ್ಣು ಹುಲಿ : ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
ಒತ್ತೆಯಾಳುಗಳನ್ನು ರೆಡ್ಕ್ರಾಸ್ ಸಂಸ್ಥೆಗೆ ಹಸ್ತಾಂತರಿಸಲಾಗುವುದು ಎಂದು ಇಸ್ರೇಲಿನ ಟಿವಿಗಳಲ್ಲಿ ಪ್ರಸಾರಗೊಳ್ಳುತ್ತಿದ್ದಂತೆಯೇ, ಕುಟುಂಬಸ್ಥರು ಸ್ನೇಹಿತರು ಕಣ್ಣೀರಾದರು. ನಾಗರಿಕರು ಘೋಷಣೆ ಕೂಗಿ ಸಂತಸ ವ್ಯಕ್ತಪಡಿಸಿದರು.
ಒತ್ತೆಯಾಳುಗಳ ಹಸ್ತಾಂತರ ಪ್ರಕ್ರಿಯೆಯನ್ನು ಸಾರ್ವಜನಿಕವಾಗಿ ಅಳವಡಿಸಲಾಗಿದ್ದ ಪರದೆಯಲ್ಲಿ ಸಾವಿರಾರು ಇಸ್ರೇಲಿಗರು ವೀಕ್ಷಿಸಿದರು.
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…