ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಯಮುನಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ತಗ್ಗು ಪ್ರದೇಶದಲ್ಲಿರುವ ಜನರು ಪ್ರವಾಹದ ಭೀತಿಗೆ ಒಳಗಾಗಿದ್ದು, ತೀವ್ರ ಪರದಾಟ ನಡೆಸುತ್ತಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ ರೇಖಾ ಗುಪ್ತಾ ಅವರು, ಸರ್ಕಾರ ಪರಿಸ್ಥಿತಿಯನ್ನು ನಿಭಾಯಿಸಲು ಸಂಪೂರ್ಣವಾಗಿ ಸಿದ್ಧವಾಗಿದೆ ಎಂದು ಹೇಳಿದರು. ಭಾರೀ ಮಳೆಯಿಂದ ಯಮುನಾ ನದಿ ನೀರಿನ ಮಟ್ಟ ಏರಿಕೆಯಾಗುತ್ತಿರುವುದರಿಂದ ನದಿ ತೀರದಲ್ಲಿ ವಾಸಿಸುತ್ತಿರುವ ಜನರನ್ನು ಸುರಕ್ಷಿತ ಸ್ಥಳಕ್ಕೆ ರವಾನೆ ಮಾಡಲಾಗಿದೆ.
ಇನ್ನು ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಮುಂಬೈ : ಆದಿತ್ಯ ಧರ್ ನಿರ್ದೇಶನದ, ರಣವೀರ್ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.19) ಬಿಡುಗಡೆಯಾಗಲಿದೆ. ಕಳೆದ ವರ್ಷ…
ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳಿರುವಾಗ, ನಟ-ರಾಜಕಾರಣಿ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ…
ವಾಷಿಂಗ್ಟನ್ : ಅಮೆರಿಕದ ಬೆಂಬಲಕ್ಕೆ ನಿಲ್ಲಬೇಕಿದ್ದ ನ್ಯಾಟೋ ದೇಶಗಳು ಈಗ ಹಿಂದೆ ಸರಿದಿರುವುದು ಟ್ರಂಪ್ ಆಡಳಿತಕ್ಕೆ ದೊಡ್ಡ ಹಿನ್ನಡೆಯಾಗಿದೆ. ಪಶ್ಚಿಮ…
ಬೆಂಗಳೂರು : ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳನ್ನು ಪೆನ್ಡ್ರೈವ್ ಮೂಲಕ ಹಂಚಿಕೆ ಮಾಡಿದ ಪ್ರಕರಣದಲ್ಲಿ…
ಬೆಂಗಳೂರು : ಏನೋ ಮಾಡಲು ಹೋಗಿ ಇನ್ನೆನೋ ಆಗಿ ಪೇಚಿಗೆ ಸಿಲುಕಿರುವ ಘಟನೆಗಳೂ ಮೇಲಿಂದ ಮೇಲೆ ನಡೆಯುತ್ತಲೇ ಇವೆ. ಇದೀಗ…
ಮೈಸೂರು : ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದಲೇ ನನ್ನ ಸ್ಪರ್ಧೆ, ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ ಎಂದು ಚಾಮುಂಡೇಶ್ವರಿ ಕ್ಷೇತ್ರದ…