ತಿರುವನಂತಪುರಂ: ನೆರೆಯ ಕೇರಳ ರಾಜ್ಯದಲ್ಲಿ ಮುಂಗಾರು ಆರಂಭವಾಗಿದ್ದು, ಹಲವೆಡೆ ಭಾರೀ ಮಳೆಯಾಗುತ್ತಿದೆ.
ಮಲ್ಲಪುರಂ, ಕೋಯಿಕ್ಕೋಡ್, ವಯನಾಡು, ಕಣ್ಣೂರು ಮತ್ತು ಕಾಸರಗೋಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಈ ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ನೈರುತ್ಯ ಮಾನ್ಸೂನ್ ಕೇಂದ್ರ ಪಶ್ಚಿಮ ಮತ್ತು ಕೇಂದ್ರ ಪೂರ್ವ ಅರಬ್ಬಿ ಸಮುದ್ರ ಹಾಗಯೇ ಗೋವಾ, ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ ಮತ್ತು ತಮಿಳುನಾಡು ಪ್ರದೇಶಗಳಿಗೆ ತಲುಪಿದೆ ಎಂದು ಐಎಂಡಿ ತಿಳಿಸಿದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…