ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ.
ಮಳೆ ಹೊಡೆತಕ್ಕೆ 53 ಜನರಿಗೆ ಗಾಯಗಳಾಗಿವೆ. 98 ಮನೆಗಳು ಹಾನಿಗೊಂಡಿವೆ. 130 ಜಾನುವಾರುಗಳು ಸಾವನ್ನಪ್ಪಿವೆ. ರಾಜ್ಯಾದ್ಯಂತ ಹಲವಾರು ಮನೆಗಳು ಹಾನಿಗೊಳಗಾಗಿವೆ.
ಸಿಎಂ ಯೋಗಿ ಆದಿತ್ಯನಾಥ್ ಅವರು ಸಾವಿಗೆ ಸಂತಾಪ ಸೂಚಿಸಿದ್ದು, 24 ಗಂಟೆಗಳ ಒಳಗೆ ಆರ್ಥಿಕ ನೆರವು ನೀಡುವಂತೆ ಆದೇಶ ಹೊರಡಿಸಿದ್ದಾರೆ.
ಭಾರೀ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಬೃಹತ್ ಗಾತ್ರದ ಮರಗಳು ಧರಶಾಹಿಯಾಗಿವೆ.
ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಮಳೆ ಇನ್ನೂ ಮೂರು ದಿನ ಮುಂದುವರಿಯಲಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…