ದೇಶ- ವಿದೇಶ

ಲಕ್ಸುರಿ ಕಾರಿಗಿಂತಲೂ ದುಬಾರಿ ಈ ಕೀಟ: ಇದರ ವಿಶೇಷತೆ ಏನು ಗೊತ್ತಾ.?

ನವದೆಹಲಿ: ಜೀರುಂಡೆಯಂತಹ ಸಣ್ಣದೊಂದು ಕೀಟಕ್ಕೆ ಒಂದು ಲಕ್ಸುರಿ ಕಾರಿಗಿಂತಲೂ ಅಧಿಕ ಬೆಲೆ ಇದೆ ಅಂದ್ರೆ ನೀವು ನಂಬ್ತೀರಾ.? ಇಂತ ಸುದ್ದಿಯೊಂದು ಈಗ ಭಾರೀ ಸಂಚಲನ ಸೃಷ್ಟಿಸಿದೆ.

ಮರ ಕೊರೆಯುವ ಕೀಟದಂತೆ ಕಾಣುವ ಈ ಸ್ಟಾಗ್‌ ಬೀಟಲ್‌ನ ಬೆಲೆ ಒಂದೆರಡು ರೂಪಾಯಿ ಅಲ್ಲ. ಬರೋಬ್ಬರಿ ೭೫ ಲಕ್ಷ ಅಂದ್ರೆ ಅಚ್ಚರಿ ಆಗೋದಂತೂ ಗ್ಯಾರಂಟಿ. ಇದು ಪ್ರಪಂಚದಲ್ಲಿಯೇ ಅತ್ಯಂತ ದುಬಾರಿ ಕೀಟ.

ಈ ಅಪರೂಪದ ಕೀಟವನ್ನು ಅದೃಷ್ಟ ಎಂದು ನಂಬಲಾಗುತ್ತದೆ. ಇದನ್ನು ತಮ್ಮ ಬಳಿ ಇಟ್ಟುಕೊಂಡರೆ ರಾತ್ರೋರಾತ್ರಿ ಶ್ರೀಮಂತರಾಗಬಹುದು ಎಂಬುದು ಜನರ ನಂಬಿಕೆ. ಇದೇ ಕಾರಣಕ್ಕೆ ಈ ಸಾರಂಗ ಜೀರುಂಡೆ ಅಥವಾ ಸ್ಟಾಗ್‌ ಬೀಟಲ್‌ ಎಂದು ಕರೆಯಲ್ಪಡುವ ಈ ಕೀಟಕ್ಕೆ ಬರೋಬ್ಬರಿ ೭೫ ಲಕ್ಷ ರೂಪಾಯಿ ಬೆಲೆಯಿದೆ.

ಈ ಕೀಟದ ಜೀವನಚಕ್ರದ ಕೆಲವು ಭಾಗದಲ್ಲಿ ಮರಗಳ ಸತ್ತ ಅಥವಾ ಸಾಯುತ್ತಿರುವ ಮರದ ಮೇಲೆ ಅವಲಂಬಿತವಾಗಿರುವ ಜಾತಿಗಳು ಮತ್ತು ಅರಣ್ಯ ಜೀವವೈವಿಧ್ಯಕ್ಕೆ ಕೊಡುಗೆ ನೀಡುತ್ತವೆ. ಈ ಕೀಟಗಳು ಪರಿಸರ ವ್ಯವಸ್ಥೆಯಲ್ಲಿ ಗಮನಾರ್ಹವಾದ ಸ್ಯಾಪ್ರೋಕ್ಸಿಲಿಕ್‌ ಸಂಯೋಜನೆಯನ್ನು ಪ್ರತಿನಿಧಿಸುತ್ತವೆ.

ಈ ಸಾರಂಗ ಜೀರುಂಡೆಗಳು ಬೆಚ್ಚಗಿನ, ಉಷ್ಣವಲಯದ ಪರಿಸರದಲ್ಲಿ ಬೆಳೆಯುತ್ತವೆ. ಅವು ನೈಸರ್ಗಿಕವಾಗಿ ಕಾಡುಪ್ರದೇಶಗಳಲ್ಲಿ ವಾಸಿಸುತ್ತವೆ. ಮುಳ್ಳುಗಿಡಗಳು, ಸಾಂಪ್ರದಾಯಿಕ ತೋಟಗಳು ಮತ್ತು ಉದ್ಯಾನವನಗಳು ಹಾಗೂ ಉದ್ಯಾನಗಳಂತಹ ನಗರ ಪ್ರದೇಶಗಳಲ್ಲಿಯೂ ಹೀಗೆ ಸತ್ತ ಮರಗಳು ಎಲ್ಲಿರುತ್ತವೆಯೋ ಅಲ್ಲಲ್ಲಿ ಸಹಜವಾಗಿ ಕಂಡುಬರುತ್ತವೆ.

ಸಾರಂಗ ಜೀರುಂಡೆಗಳಲ್ಲಿ ವಯಸ್ಕ ಕೀಟಗಳು ಕೊಳೆಯುತ್ತಿರುವ ಹಣ್ಣಿನ ರಸದಂತಹ ಸಿಹಿದ್ರವಗಳನ್ನು ತಿನ್ನುತ್ತವೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಚಿರತೆ ಸೆರೆಗೆ ಇಟ್ಟಿದ್ದ ಬೋನಿನಲ್ಲಿ 4 ತಾಸು ಲಾಕ್‌ ಆದ ವ್ಯಕ್ತಿ

ಯಳಂದೂರು: ಚಿರತೆ ಸೆರೆಗಾಗಿ ಇಟ್ಟಿದ್ದ ಬೋನಿನಲ್ಲಿ ಸಿಲುಕಿದ ವ್ಯಕ್ತಿ 4 ತಾಸು ಒದ್ದಾಟ ನಡೆಸಿದ ಘಟನೆ ಯಳಂದೂರು ತಾಲ್ಲೂಕಿನ ಗಂಗವಾಡಿಯಲ್ಲಿ…

22 mins ago

“ಸಿದ್ದರಾಮಯ್ಯ ಅನಿವಾರ್ಯತೆ” ವಿಚಾರವಾಗಿ ನಾಳೆ ಅಹಿಂದ ಸಮಾವೇಶ ಕುರಿತು ಸಭೆ

ಮೈಸೂರು: ರಾಜ್ಯ ರಾಜಕಾರಣದಲ್ಲಿ ಕುರ್ಚಿ ಕಾದಾಟ ತೀವ್ರಗೊಳ್ಳುತ್ತಿದ್ದಂತೆ, ಅಹಿಂದ ಸಮಾವೇಶದ ಹೆಸರಿನಲ್ಲಿ ಭಾರೀ ರಾಜಕೀಯ ಚಟುವಟಿಕೆಗಳಿಗೆ ವೇಗ ಸಿಕ್ಕಿದೆ. ಮುಖ್ಯಮಂತ್ರಿ…

38 mins ago

ಮೈಸೂರು: ಬೀದಿನಾಯಿ ಹೊತ್ತೊಯ್ದ ಚಿರತೆ

ಮೈಸೂರು: ಚಿರತೆಯೊಂದು ರಾತ್ರೋರಾತ್ರಿ ಬೀದಿ ನಾಯಿಯನ್ನು ಹೊತ್ತೊಯ್ದಿರುವ ಘಟನೆ ಮೈಸೂರಿನ ಹೊರವಲಯದ ಬೆಳಗಾವಿ ಗ್ರಾಮದಲ್ಲಿ ನಡೆದಿದೆ. ಮೈಸೂರು ಜಿಲ್ಲೆಯಲ್ಲಿ ಕಾಡು…

57 mins ago

ಸಾರ್ವಕಾಲಿಕ ದಾಖಲೆ ಸೃಷ್ಟಿಸಿದ ಚಿನ್ನ, ಬೆಳ್ಳಿ ಬೆಲೆ

ಬೆಂಗಳೂರು,- ನಿರಂತರ ಏರಿಕೆಯಿಂದಾಗಿ ಚಿನ್ನ, ಬೆಳ್ಳಿ ಬೆಲೆಯು ಸಾರ್ವಕಾಲಿಕ ದಾಖಲೆ ಸೃಷ್ಟಿಸಿದೆ. ಇಂದು ಪ್ರತೀ ಗ್ರಾಂ ಚಿನ್ನಕ್ಕೆ (24 ಕ್ಯಾರೆಟ್)…

1 hour ago

ಟೆಕ್ಸಾಸ್‌ ಕರಾವಳಿ ಬಳಿ ಮೆಕ್ಸಿಕನ್‌ ನೌಕಾಪಡೆ ವಿಮಾನ ಪತನ: 5 ಮಂದಿ ಸಾವು

ಅಮೇರಿಕಾ: ಯುವ ರೋಗಿಯನ್ನು ಹಾಗೂ ಇತರ ಏಳು ಜನರನ್ನು ಸಾಗಿಸುತ್ತಿದ್ದ ಮೆಕ್ಸಿಕ್ನ ನೌಕಾಪಡೆಯ ಸಣ್ಣ ವಿಮಾನವು ಗಾಲ್ವೆಸ್ಟನ್‌ ಬಳಿ ಪತನಗೊಂಡು…

2 hours ago

ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ರಾಯಭಾರಿಯಾಗಿ ಪ್ರಕಾಶ್‌ ರಾಜ್‌ ಆಯ್ಕೆ

ಬೆಂಗಳೂರು: 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ನಟ ಪ್ರಕಾಶ್‌ ರಾಜ್‌ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.…

2 hours ago