ಡೆಹ್ರಾಡೂನ್: ಕೇದಾರನಾಥಕ್ಕೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನಗೊಂಡಿದ್ದು, ಪೈಲೆಟ್, ಮಗು ಸೇರಿದಂತೆ ಹೆಲಿಕಾಪ್ಟರ್ನಲ್ಲಿದ್ದ ಆರು ಮಂದಿ ಸಾವನ್ನಪ್ಪಿದ್ದಾರೆ.
ಉತ್ತರಾಖಂಡದ ಗೌರಿಕುಂಡ ಬಳಿ ಈ ಘಟನೆ ನಡೆದಿದ್ದು, ಹವಾಮಾನ ವೈಪರೀತ್ಯದಿಂದ ಈ ಘಟನೆ ನಡೆದಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ. ರುದ್ರಪ್ರಯಾಗ್ ಜಿಲ್ಲೆಯಲ್ಲಿ ಬೆಳಿಗಿನ ಜಾವ 5.20ರ ಸುಮಾರಿಗೆ ಈ ಘಟನೆ ನಡೆದಿದ್ದು, ಹೆಲಿಕಾಪ್ಟರ್ ಹೊತ್ತಿ ಉರಿದಿದೆ.
ಹೆಲಿಕಾಪ್ಟರ್ ದುರಂತದ ಬಗ್ಗೆ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಎಕ್ಸ್ನಲ್ಲಿ ಬೇಸರ ವ್ಯಕ್ತಪಡಿಸಿದ್ದು, ಈ ಘಟನೆ ನೋವು ತರಿಸಿದೆ. ಸ್ಥಳೀಯ ರಕ್ಷಣಾ ತಂಡಗಳು, ಸ್ಥಳೀಯ ಆಡಳಿತಗಳಿಂದ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಬರೆದುಕೊಂಡಿದ್ದಾರೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…