ಚೆನ್ನೈ : ಆದಾಯ ತೆರಿಗೆ ಇಲಾಖೆ 1.50 ಕೋಟಿ ರೂಪಾಯಿ ದಂಡ ಪಾವತಿಸುವಂತೆ ನಿರ್ದೇಶಿಸಿದ್ದ ಆದೇಶವನ್ನು ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ ವಿಜಯ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿದೆ.
2015-16ರ ಆರ್ಥಿಕ ವರ್ಷದಲ್ಲಿ ಅಗ್ರ ಶ್ರೇಯಾಂಕಿತ ತಾರೆ ಗಳಿಸಿದ ಹೆಚ್ಚುವರಿ ಆದಾಯವನ್ನು ಬಹಿರಂಗಪಡಿಸದ ಆರೋಪಕ್ಕೆ ಸಂಬಂಧಿಸಿದಂತೆ ಅವರಿಗೆ ದಂಡ ವಿಧಿಸಲಾಗಿತ್ತು. ಈ ದಂಡವನ್ನು ಪ್ರಶ್ನಿಸಿ ವಿಜಯ್ 2022 ರಲ್ಲಿ ಅರ್ಜಿ ಸಲ್ಲಿಸಿದ್ದರು ಮತ್ತು ನ್ಯಾಯಮೂರ್ತಿ ಸೆಂಥಿಲ್ಕುಮಾರ್ ರಾಮಮೂರ್ತಿ ಕಳೆದ ತಿಂಗಳು ರಿಟ್ ಅರ್ಜಿಯ ಮೇಲಿನ ಆದೇಶಗಳನ್ನು ಕಾಯ್ದಿರಿಸಿದ್ದರು. ಇಂದು ತೀರ್ಪು ಹೊರಡಿಸಿರುವ ನ್ಯಾಯಲಯ ವಿಜಯ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…
ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…
ಅಣ್ಣೂರು ಸತೀಶ್ ೩೦ ಹಾಸಿಗೆಯ ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲ; ತುರ್ತು ಚಿಕಿತ್ಸೆಯೂ ಲಭ್ಯವಿಲ್ಲ ಭಾರತೀನಗರ: ಸುಮಾರು ನೂರಕ್ಕೂ ಹೆಚ್ಚು ಗ್ರಾಮಗಳ…
ಕೃಷ್ಣ ಸಿದ್ದಾಪುರ ಸ್ಥಳಾಂತರಿಸಿದ್ದ ಪುಂಡಾನೆ ಪುನಃ ಕೊಡಗಿನಲ್ಲಿ ಸಂಚಾರ: ನರಹಂತಕ ಆನೆಯನ್ನು ಸೆರೆ ಹಿಡಿದು ಪಳಗಿಸುವಂತೆ ಗ್ರಾಮಸ್ಥರ ಆಗ್ರ ಸಿದ್ದಾಪುರ:…
ಕೆ.ಎಸ್.ಚಂದ್ರಶೇಖರಮೂರ್ತಿ ರಾಮಕೃಷ್ಣ ನಗರದ ನಂದನವನ ಈಗ ಕುಡುಕರ ತಾಣ, ಬಯಲು ಶೌಚಾಲಯ ! ಮೈಸೂರು: ಸಾರ್ವಜನಿಕರಿಗೆ ವಿಶ್ರಾಂತಿಯ ತಾಣವಾಗಬೇಕಿದ್ದ ಉದ್ಯಾನವನ…