ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡಿದರು. ಇದು ಅವರ 9ನೇ ಬಜೆಟ್ ಆಗಿದೆ.
ಬಜೆಟ್ನಲ್ಲಿ ಹೊಸ ಏಳು ಹೈಸ್ಪೀಡ್ ರೈಲು ಮಾರ್ಗಗಳನ್ನು ಘೋಷಣೆ ಮಾಡಿದ ಕೇಂದ್ರ ಸರ್ಕಾರವು, ಬೆಂಗಳೂರಿಗೆ ಹೈಸ್ಪೀಡ್ ರೈಲು ಕಾರಿಡಾರ್ ಘೋಷಿಸಿದೆ.
ಬೆಂಗಳೂರು-ಹೈದರಾಬಾದ್, ಬೆಂಗಳೂರು-ಚೆನ್ನೈಗೆ ಹೈಸ್ಪೀಡ್ ರೈಲು ಘೋಷಣೆಯಾಗಿದೆ. ದೆಹಲಿ-ವಾರಣಾಸಿ ಮಾರ್ಗದಲ್ಲೂ ಹೈಸ್ಪೀಡ್ ರೈಲು ಘೋಷಣೆ ಮಾಡಲಾಗಿದೆ.
ಇನ್ನು ಎಐ ತಂತ್ರಜ್ಞಾನದ ಅಭಿವೃದ್ಧಿಗಾಗಿ ಕೇಂದ್ರ ವಿಶೇಷ ಆದ್ಯತೆ ನೀಡಿದ್ದು, ವಿದ್ಯೆಯಿಂದ ಉದ್ಯೋಗ ಸೃಷ್ಟಿಗೆ ವಿಶೇಷ ಸಮಿತಿ ರಚನೆ ಮಾಡಲಾಗಿದೆ. ಉದ್ಯೋಗ ಸೃಷ್ಟಿಗಾಗಿ ಕೇಂದ್ರ ಸರ್ಕಾರದಿಂದ ವಿಶೇಷ ಯೋಜನೆ ಘೋಷಣೆಯಾಗಿದೆ.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…