ದೇಶ- ವಿದೇಶ

ಪ್ರಾಚೀನ ಮಾತೃಭಾಷೆಗಳನ್ನು ಹಿಂದಿ ನುಂಗಿಹಾಕಿದೆ: ಸ್ಟಾಲಿನ್‌

ಚೆನ್ನೈ: ತ್ರಿಭಾಷಾ ನೀತಿಯನ್ನು ತೀವ್ರವಾಗಿ ವಿರೋಧಿಸಿರುವ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌, ಪ್ರಾಚೀನ ಭಾರತೀಯ ಮಾತೃಭಾಷೆಗಳನ್ನು ಹಿಂದಿ ನುಂಗಿಹಾಕಿದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಭೋಜ್‌ಪುರಿ, ಅವಧಿ, ಬ್ರಜ್‌, ಬುಂದೇಲಿ, ಕುಮಾವೋನಿ, ಮಾಗಾಹಿ, ಮಾರ್ವಾರಿ, ಮಾಲ್ವಿ ಸಂತಾಲಿ, ಅಂಗಿಕಾ ಮತ್ತು ಗರ್ವಾಲಿ ಸೇರಿದಂತೆ ಹಲವು ಭಾರತೀಯ ಭಾಷೆಗಳನ್ನು ಹಿಂದಿ ನುಂಗಿ ಹಾಕಿದೆ. ಆ ಭಾಷೆಗಳು ಈಗ ಉಳಿವಿಗಾಗಿ ಹೆಣಗಾಡುತ್ತಿವೆ ಎಂದು ಹೇಳಿದ್ದಾರೆ.

ಹಿಂದಿ ಏಕಸ್ವಾಮ್ಯವು ಪ್ರಾಚೀನ ಭಾಷೆಗಳನ್ನು ಕೊಲ್ಲುತ್ತಿದೆ. ಬಿಹಾರ ಮತ್ತು ಉತ್ತರ ಪ್ರದೇಶ ಹಿಂದಿ ಭಾಷಿಕ ರಾಜ್ಯಗಳಾಗಿರಲಿಲ್ಲ. ಅವರ ನಿಜವಾದ ಭಾಷೆಗಳು ಈಗ ಗತಕಾಲದ ಅವಶೇಷಗಳಾಗಿವೆ. ಈ ಹಿಂದಿ ಹೇರಿಕೆಯು ಎಲ್ಲಿ ಅಂತ್ಯವಾಗುತ್ತದೆ ಎಂಬುದನ್ನು ತಿಳಿದೇ ಹಿಂದಿ ಹೇರಿಕೆ ವಿರೋಧಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಶೂಟೌಟ್ ಪ್ರಕರಣ: ಇನ್ಸ್‌ಪೆಕ್ಟರ್ ಮೇಲೆ ಹಲ್ಲೆಗೆ ಯತ್ನ: ಪೊಲೀಸರ ಲಘು ಲಾಟಿ ಪ್ರಹಾರ, 5 ಮಂದಿ ವಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…

2 hours ago

ಹನೂರು ಗುಂಡಿನ ದಾಳಿ: ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ ಕುಟುಂಬಸ್ಥರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ…

2 hours ago

ಕುಶಾಲನಗರ| ಬೀದಿ ನಾಯಿ ದಾಳಿ: ವ್ಯಕ್ತಿಗೆ ಗಾಯ

ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಹೆಗ್ಗಡಹಳ್ಳಿ ಗ್ರಾಮದ…

2 hours ago

ಇಂಡೋನೇಷ್ಯಾದಲ್ಲಿ 7.7 ತೀವ್ರತೆಯ ಪ್ರಬಲ ಭೂಕಂಪ: ಮೃತರ ಸಂಖ್ಯೆ 40ಕ್ಕೆ ಏರಿಕೆ

ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್‌ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…

6 hours ago

ಅಯೋಧ್ಯೆ ರಾಮಮಂದಿರ ಅರ್ಚಕರಿಗೆ ಹೊಸ ಡ್ರೆಸ್ ಕೋಡ್‌

ಅಯೋಧ್ಯೆ: ಅಯೋಧ್ಯೆ ರಾಮಮಂದಿರದ ಅರ್ಚಕರಿಗೆ ಹಳದಿ ರೇಷ್ಮೆ ಧೋತಿಯನ್ನು ಹೊಸ ಡ್ರೆಸ್‌ ಕೋಡ್‌ ಆಗಿ ಜಾರಿಗೆ ತರಲಾಗಿದೆ. ರಾಮನಂದಿ ಸಂಪ್ರದಾಯಕ್ಕೆ…

6 hours ago

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

16 hours ago