ನವದೆಹಲಿ: ರಾಜ್ಯದಲ್ಲಿ ನಡೆದಿದೆ ಎನ್ನಲಾಗಿರುವ ಹನಿಟ್ರ್ಯಾಪ್ ವಿಚಾರ ದೇಶದಲ್ಲಿ ಭಾರೀ ಸುದ್ದಿಯಾಗಿದ್ದು, ಈ ಸಂಬಂಧ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.
ರಾಜಕಾರಣಿಗಳು ಹಾಗೂ ನ್ಯಾಯಾಧೀಶರ ಮೇಲೆ ಹನಿಟ್ರ್ಯಾಪ್ ಆಗಿದೆ. ಈ ಕುರಿತು ಸೂಕ್ತ ತನಿಖೆಯಾಗಬೇಕು ಎಂದು ಜಾರ್ಖಂಡ್ ರಾಜ್ಯದ ವಕೀಲ ವಿನಯ್ ಕುಮಾರ್ ಸಿಂಗ್ ಎಂಬುವವರು ಸುಪ್ರೀಂಕೋರ್ಟ್ ಪಿಐಎಲ್ ಸಲ್ಲಿಕೆ ಮಾಡಿದ್ದರು.
ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ನೀವು ಜಾರ್ಖಂಡ್ ರಾಜ್ಯದವರು. ಕರ್ನಾಟಕ ರಾಜ್ಯದ ಬಗ್ಗೆ ನಿಮಗೇನು ಸಂಬಂಧ?. ನ್ಯಾಯಾಧೀಶರು ಯಾಕೆ ಹನಿಟ್ರ್ಯಾಪ್ಗೆ ಒಳಗಾಗುತ್ತಾರೆ. ಅದನ್ನು ಜಡ್ಜ್ಗಳು ನೋಡಿಕೊಳ್ಳುತ್ತಾರೆ ಎಂದು ವಕೀಲ ವಿನಯ್ ಕುಮಾರ್ ಸಿಂಗ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.
ಈ ಮೂಲಕ ಹನಿಟ್ರ್ಯಾಪ್ ತನಿಖೆ ನಡೆಸುವಂತೆ ಅರ್ಜಿ ಸಲ್ಲಿಸಿದ್ದ ವಕೀಲ ವಿನಯ್ ಕುಮಾರ್ರಿಗೆ ತೀವ್ರ ಮುಖಭಂಗವಾಗಿದೆ.
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…