ನವದೆಹಲಿ: ರಾಜ್ಯದಲ್ಲಿ ನಡೆದಿದೆ ಎನ್ನಲಾಗಿರುವ ಹನಿಟ್ರ್ಯಾಪ್ ವಿಚಾರ ದೇಶದಲ್ಲಿ ಭಾರೀ ಸುದ್ದಿಯಾಗಿದ್ದು, ಈ ಸಂಬಂಧ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.
ರಾಜಕಾರಣಿಗಳು ಹಾಗೂ ನ್ಯಾಯಾಧೀಶರ ಮೇಲೆ ಹನಿಟ್ರ್ಯಾಪ್ ಆಗಿದೆ. ಈ ಕುರಿತು ಸೂಕ್ತ ತನಿಖೆಯಾಗಬೇಕು ಎಂದು ಜಾರ್ಖಂಡ್ ರಾಜ್ಯದ ವಕೀಲ ವಿನಯ್ ಕುಮಾರ್ ಸಿಂಗ್ ಎಂಬುವವರು ಸುಪ್ರೀಂಕೋರ್ಟ್ ಪಿಐಎಲ್ ಸಲ್ಲಿಕೆ ಮಾಡಿದ್ದರು.
ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ನೀವು ಜಾರ್ಖಂಡ್ ರಾಜ್ಯದವರು. ಕರ್ನಾಟಕ ರಾಜ್ಯದ ಬಗ್ಗೆ ನಿಮಗೇನು ಸಂಬಂಧ?. ನ್ಯಾಯಾಧೀಶರು ಯಾಕೆ ಹನಿಟ್ರ್ಯಾಪ್ಗೆ ಒಳಗಾಗುತ್ತಾರೆ. ಅದನ್ನು ಜಡ್ಜ್ಗಳು ನೋಡಿಕೊಳ್ಳುತ್ತಾರೆ ಎಂದು ವಕೀಲ ವಿನಯ್ ಕುಮಾರ್ ಸಿಂಗ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.
ಈ ಮೂಲಕ ಹನಿಟ್ರ್ಯಾಪ್ ತನಿಖೆ ನಡೆಸುವಂತೆ ಅರ್ಜಿ ಸಲ್ಲಿಸಿದ್ದ ವಕೀಲ ವಿನಯ್ ಕುಮಾರ್ರಿಗೆ ತೀವ್ರ ಮುಖಭಂಗವಾಗಿದೆ.
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…