ಟೆಹ್ರಾನ್ : ಅಮೆರಿಕವು ಶಾಂತಿ ಮಾತುಕತೆಯನ್ನು ರದ್ದುಗೊಳಿಸಿದ ಬೆನ್ನಲ್ಲೇ ಇರಾನ್ ಸಂಘರ್ಷ ಶಮನಕ್ಕೆ ಹೊಸ ದಾಳ ಉರುಳಿಸಿದೆ.
ಪಾಕಿಸ್ತಾನದ ಸಂಧಾನಕಾರರ ಮೂಲಕ ಅಮೆರಿಕಕ್ಕೆ ಹೊಸ ಶಾಂತಿ ಪ್ರಸ್ತಾವನೆಯನ್ನು ರವಾನಿಸಿರುವ ಇರಾನ್, ಪ್ರಮುಖವಾಗಿ ಆರ್ಥಿಕ ಮತ್ತು ಭದ್ರತಾ ಹಿತಾಸಕ್ತಿಗಳಿಗೆ ಆದ್ಯತೆ ನೀಡುವಂತೆ ಕೋರಿದೆ. ಪ್ರಸ್ತುತ ನಡೆಯುತ್ತಿರುವ ಸಂಘರ್ಷವನ್ನು ತಕ್ಷಣವೇ ಕೊನೆಗೊಳಿಸಲು ಮತ್ತು ವಿಶ್ವದ ಪ್ರಮುಖ ವ್ಯಾಪಾರ ಮಾರ್ಗವಾದ ಹಾರ್ಮುಜ್ ಜಲಸಂಧಿಯನ್ನು ಪೂರ್ಣ ಪ್ರಮಾಣದಲ್ಲಿ ತೆರೆಯಲು ತಾವು ಸಿದ್ಧ ಎಂದು ಇರಾನ್ ತಿಳಿಸಿದೆ.
ಅತ್ಯಂತ ವಿವಾದಾತ್ಮಕವಾಗಿರುವ ಮತ್ತು ಸಂಘರ್ಷದ ಕೇಂದ್ರಬಿಂದುವಾಗಿರುವ ಪರಮಾಣು ಕಾರ್ಯಕ್ರಮದ ಕುರಿತಾದ ಚರ್ಚೆಗಳನ್ನು ಸದ್ಯಕ್ಕೆ ಬದಿಗಿಟ್ಟು, ನಂತರದ ಹಂತದಲ್ಲಿ ಮಾತುಕತೆ ನಡೆಸೋಣ ಎಂಬ ನಿಲುವನ್ನು ಇರಾನ್ ತಳೆದಿದೆ. ಈ ಮೂಲಕ ಸದ್ಯದ ಉದ್ವಿಗ್ನತೆಯನ್ನು ತಣ್ಣಗಾಗಿಸುವುದು ಇರಾನ್ನ ತಂತ್ರವಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…