ವಿಶ್ವಸಂಸ್ಥೆ : ಇರಾನ್ ವೈರಿಗಳು ಹಾಗೂ ಅವರೊಂದಿಗೆ ನಂಟು ಹೊಂದಿರುವ ರಾಷ್ಟ್ರಗಳಿಗೆ ಮಾತ್ರ ಹೊರ್ಮುಜ್ ಜಲಸಂಧಿ ಮುಚ್ಚಲಾಗಿದೆ ಎಂದು ವಿಶ್ವಸಂಸ್ಥೆಯ ಅಂತರರಾಷ್ಟ್ರೀಯ ಸಮುದ್ರಯಾನ ಸಂಘಟನೆಯ ಇರಾನ್ ಪ್ರತಿನಿಧಿ ಅಲಿ ಮೌಸವಿ ತಿಳಿಸಿದ್ದಾರೆ.
ಅಂತರರಾಷ್ಟ್ರೀಯ ಸಮುದ್ರಯಾನ ಸಂಘಟನೆಯೊಂದಿಗೆ ಸಹಕರಿಸಲು ಇರಾನ್ ಬದ್ದವಾಗಿದೆ. ನಮ್ಮ ಶತ್ರು ಮತ್ತು ಅವರೊಂದಿಗೆ ಸಂಬಂಧ ಹೊಂದಿರುವ ರಾಷ್ಟ್ರಗಳನ್ನು ಹೊರತುಪಡಿಸಿ ಇತರೆ ಎಲ್ಲಾ ಹಡಗು ಸಂಚಾರಕ್ಕೆ ಹೊರ್ಮುಜ್ ಜಲಸಂಧಿ ಸಂಚಾರಕ್ಕೆ ಮುಕ್ತವಾಗಿದೆ ಎಂದು ಅವರು ಹೇಳಿದ್ದಾರೆ.
ಇರಾನಿನ ಭಧ್ರತೆ ಮತ್ತು ಸುರಕ್ಷತೆ ಖಚಿತಪಡಿಸಿಕೊಳ್ಳುವ ಮೂಲಕ ಕಿರಿದಾದ ಜಲಮಾರ್ಗದ ಮೂಲಕ ಸಂಚಾರ ಸಾಧ್ಯ ಎಂದಿರುವ ಅವರು ಇಂದಿನ ಈ ಪರಿಸ್ಥಿತಿಗೆಲ್ಲ ಅಮೆರಿಕ ಹಾಗೂ ಇಸ್ರೇಲ್ ನಡೆಸಿರುವ ದಾಳಿಯೇ ಕಾರಣ ಎಂದು ಹೇಳಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…