ಮುಂಬೈ: ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾಋ ಅವರನ್ನು ಇಂದು ಪುಣೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶರದ್ ಪವಾರ್ ಅವರು ಸೌಮ್ಯ ನಿರ್ಜಲೀಕರಣದಿಂದ ಬಳಲುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಫೆಬ್ರವರಿ.9ರಂದು ಎದೆ ಸೋಂಕಿನ ನಂತರ ಅದೇ ರೂಬಿ ಹಾಲ್ ಚಿಕಿತ್ಸಾಲಯಕ್ಕೆ ದಾಖಲಾಗಿ ಫೆಬ್ರವರಿ.14ರಂದು ಅವರನ್ನು ಬಿಡುಗಡೆ ಮಾಡಲಾಗಿತ್ತು.
ಸದ್ಯ ಶರದ್ ಪವಾರ್ ಅವರ ಆರೋಗ್ಯ ಸ್ಥಿರವಾಗಿದ್ದು, ಎರಡು ದಿನಗಳ ಕಾಲ ಆಸ್ಪತ್ರೆಯಲ್ಲಿರುತ್ತಾರೆ. ನಂತರ ಅವರನ್ನು ಬಿಡುಗಡೆ ಮಾಡುವ ನಿರೀಕ್ಷೆಯಿದೆ ಎಂದು ಮುಖ್ಯ ಹೃದ್ರೋಗ ತಜ್ಞ ಮತ್ತು ಆಸ್ಪತ್ರೆಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ಟ್ರಸ್ಟಿ ಡಾ.ಪುರ್ವೇಜ್ ಗ್ರಾಂಟ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…