somanna (1)
ನವದೆಹಲಿ: ಕೋಗಿಲು ಲೇಔಟ್ನಲ್ಲಿ ಅಕ್ರಮ ನಿವಾಸಿಗಳಿಗೆ ಮನೆ ನೀಡುತ್ತಿದ್ದಾರೆ. ಇದು ರಾಜ್ಯ ಸರ್ಕಾರದ ದಡ್ಡತನದ ಪರಮಾವಧಿ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಕಿಡಿಕಾರಿದ್ದಾರೆ.
ಈ ಕುರಿತು ನವದೆಹಲಿಯಲ್ಲಿ ಇಂದು ಮಾತನಾಡಿದ ಅವರು, ಪಕ್ಕದ ರಾಜ್ಯದ ಒತ್ತಡಕ್ಕೆ ಮಣಿದು ಸರ್ಕಾರ ಮನೆ ನೀಡುತ್ತಿದೆ. ಇದು ರಾಜ್ಯ ಸರ್ಕಾರ ದಡ್ಡತನದ ಪರಮಾವಧಿ. 2ನೇ ಅವಧಿಗೆ ಸಿಎಂ ಆದ ಬಳಿಕ ಸಿದ್ದರಾಮಯ್ಯ ಬಹಳ ಬದಲಾವಣೆಯಾಗಿದ್ದಾರೆ. ಮೊದಲಿನ ಸಿದ್ದರಾಮಯ್ಯ ಅಲ್ಲ. ಈಗ ಅವರು ತುಂಬಾ ಬದಲಾಗಿದ್ದಾರೆ. ವಲಸೆ ಜನರಿಗೆ ಕೂಡಲೇ ಮನೆ ನೀಡಲು ಸಕಾರಣವೇನು? ನಮ್ಮ ವಿರುದ್ಧ ಮಾತನಾಡಲು ಕೇರಳ ಸರ್ಕಾರಕ್ಕೆ ಏನು ನೈತಿಕತೆ ಇದೆ? ಉತ್ತರ ಕರ್ನಾಟಕದ ನೆರೆ ಸಂತ್ರಸ್ಥರಿಗೆ ಈವರೆಗೂ ಮನೆ ನೀಡಿಲ್ಲ. ಅಲ್ಲಿನ ಜನರ ಪರಿಸ್ಥಿತಿಯನ್ನು ಕಾಂಗ್ರೆಸ್ ಸರ್ಕಾರ ನೋಡಿಲ್ಲ. ಕೇರಳದಲ್ಲಿ ಚುನಾವಣೆ ಇದೆ ಅಂತಾ ಈ ರೀತಿ ಮಾಡಬಾರದು ಎಂದು ವಾಗ್ದಾಳಿ ನಡೆಸಿದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…