somanna (1)
ನವದೆಹಲಿ: ಕೋಗಿಲು ಲೇಔಟ್ನಲ್ಲಿ ಅಕ್ರಮ ನಿವಾಸಿಗಳಿಗೆ ಮನೆ ನೀಡುತ್ತಿದ್ದಾರೆ. ಇದು ರಾಜ್ಯ ಸರ್ಕಾರದ ದಡ್ಡತನದ ಪರಮಾವಧಿ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಕಿಡಿಕಾರಿದ್ದಾರೆ.
ಈ ಕುರಿತು ನವದೆಹಲಿಯಲ್ಲಿ ಇಂದು ಮಾತನಾಡಿದ ಅವರು, ಪಕ್ಕದ ರಾಜ್ಯದ ಒತ್ತಡಕ್ಕೆ ಮಣಿದು ಸರ್ಕಾರ ಮನೆ ನೀಡುತ್ತಿದೆ. ಇದು ರಾಜ್ಯ ಸರ್ಕಾರ ದಡ್ಡತನದ ಪರಮಾವಧಿ. 2ನೇ ಅವಧಿಗೆ ಸಿಎಂ ಆದ ಬಳಿಕ ಸಿದ್ದರಾಮಯ್ಯ ಬಹಳ ಬದಲಾವಣೆಯಾಗಿದ್ದಾರೆ. ಮೊದಲಿನ ಸಿದ್ದರಾಮಯ್ಯ ಅಲ್ಲ. ಈಗ ಅವರು ತುಂಬಾ ಬದಲಾಗಿದ್ದಾರೆ. ವಲಸೆ ಜನರಿಗೆ ಕೂಡಲೇ ಮನೆ ನೀಡಲು ಸಕಾರಣವೇನು? ನಮ್ಮ ವಿರುದ್ಧ ಮಾತನಾಡಲು ಕೇರಳ ಸರ್ಕಾರಕ್ಕೆ ಏನು ನೈತಿಕತೆ ಇದೆ? ಉತ್ತರ ಕರ್ನಾಟಕದ ನೆರೆ ಸಂತ್ರಸ್ಥರಿಗೆ ಈವರೆಗೂ ಮನೆ ನೀಡಿಲ್ಲ. ಅಲ್ಲಿನ ಜನರ ಪರಿಸ್ಥಿತಿಯನ್ನು ಕಾಂಗ್ರೆಸ್ ಸರ್ಕಾರ ನೋಡಿಲ್ಲ. ಕೇರಳದಲ್ಲಿ ಚುನಾವಣೆ ಇದೆ ಅಂತಾ ಈ ರೀತಿ ಮಾಡಬಾರದು ಎಂದು ವಾಗ್ದಾಳಿ ನಡೆಸಿದರು.
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…
ಬೆಂಗಳೂರು: SIR ನೋಟಿಸ್ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…