ದೇಶ- ವಿದೇಶ

ಭಾರತದಲ್ಲಿ ನೂರಾರು ಪಾಕಿಸ್ತಾನಿ ಯೂಟ್ಯೂಬ್‌ ಚಾನೆಲ್‌ಗಳಿಗೆ ನಿಷೇಧ

ನವದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ ಬಗ್ಗೆ ಅಪಹಾಸ್ಯ ಹಾಗೂ ತಪ್ಪು ಮಾಹಿತಿ ರವಾನೆ ಮಾಡುತ್ತಿದ್ದ ನೂರಾರು ಪಾಕಿಸ್ತಾನಿ ಯೂಟ್ಯೂಬ್‌ ಚಾನೆಲ್‌ಗಳಿಗೆ ನಿಷೇಧ ಹೇರಲಾಗಿದೆ.

ಈ ಬಗ್ಗೆ ಸರ್ಕಾರದ ಉನ್ನತ ಮೂಲಗಳು ಮಾಹಿತಿ ನೀಡಿದ್ದು, ಪಾಕಿಸ್ತಾನದ ರಾಜಕೀಯ ವಿಶ್ಲೇಷಕಿ ಹಾಗೂ ಪತ್ರಕರ್ತೆಯಾದ ಆರ್‌ಜೂ ಕಾಜ್ಮೀ ಖಾತೆಯನ್ನು ಸಹ ಸ್ಥಗಿತಗೊಳಿಸಲಾಗಿದೆ.

ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯ ಬಗ್ಗೆ ಪಾಕಿಸ್ತಾನದ ಸಾಮಾಜಿಕ ಮಾಧ್ಯಮಗಳು ತಪ್ಪು ಮಾಹಿತಿ ಹಾಗೂ ಗೊಂದಲದ ಅಪಹಾಸ್ಯ ಮಾಡಿದ್ದವು.

ಇದರ ಜೊತೆಗೆ ಮೃತರು ಹಾಗೂ ಭಾರತೀಯ ಸೇನೆಯನ್ನು ಸಹ ಅಪಹಾಸ್ಯ ಮಾಡುವುದರೊಂದಿಗೆ ಪ್ರಧಾನಿ ಮೋದಿಯವರನ್ನು ದೂಷಿಸುವವರೆಗೆ ಸುಳ್ಳು ಸುದ್ದಿ ಪ್ರಸಾರ ಮಾಡುತ್ತಿದ್ದರು.

ಈ ಹಿನ್ನೆಲೆಯಲ್ಲಿ ಭಾರತದಲ್ಲಿ ನೂರಾರು ಪಾಕಿಸ್ತಾನಿ ಯೂಟ್ಯೂಬ್‌ ಚಾನೆಲ್‌ಗಳಿಗೆ ನಿಷೇಧ ಹೇರಲಾಗಿದ್ದು, ಮುಂದಿನ ದಿನಗಳಲ್ಲಿ ಭಾರತ ಸರ್ಕಾರ ಪಾಕ್‌ಗೆ ಇನ್ನಷ್ಟು ತಕ್ಕ ಉತ್ತರ ಕೊಡಲು ಸಜ್ಜಾಗಿದೆ.

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

26 mins ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

1 hour ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

12 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

12 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

12 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

12 hours ago