ಉತ್ತರ ಪ್ರದೇಶ: ಗಂಡ ತನಗೆ ಕುರ್ಕುರೆ ತರಲಿಲ್ಲ ಎಂದು ಮುನಿಸಕೊಂಡ ಹೆಂಡತಿ ಗಂಡನ ವಿರುದ್ಧ ಪೊಲೀಸ್ ಠಾಣಾ ಮೆಟ್ಟಿಲೇರಿದ್ದು, ಈ ಪ್ರಕರಣ ಡಿವೋರ್ಸ್ ಹಂತಕ್ಕೆ ತಲುಪಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ.
ಆಜ್ ತಕ್ ನೀಡಿರುವ ವರದಿಯ ಪ್ರಕಾರ, ಮಹಿಳೆಯೂ ಕಳೆದ ಒಂದೂರವರೆ ತಿಂಗಳಿನಿಂದ ತಾಯಿಯ ಮನೆಯಲ್ಲಿ ವಾಸಿಸುತ್ತಿದ್ದಾರೆ. ಗಂಡ ತನ್ನನ್ನು ನೋಡಲು ಬಂದ ವೇಳೆ ಮಹಿಳೆ ಗಂಡನ ಮೇಲೆ ದೂರು ನೀಡಲು ಠಾಣೆ ಬಂದಿದ್ದಾಳೆ.
ಮಹಿಳೆ ನೀಡಿದ ದೂರಿನ ಮೇಲೆ ವಿಚಾರಣೆ ನಡೆಸಿದಾಗ ಇವರಿಬ್ಬರ ನಡುವೆ 5ರೂ ಕುರ್ಕುರೆಗೆ ಜಗಳ ಬಂದಿದೆ ಎಂಬುದು ಗೊತ್ತಾಗಿದೆ.
ಈ ಇಬ್ಬರಿಗೂ ಕೌನ್ಸಿಲಿಂಗ್ ಮಾಡಿದ ಡಾ. ಸತೀಶ್ ಅವರು ಹೇಳುವಂತೆ ಕಳೆದ ವರ್ಷ ಈ ಇಬ್ಬರಿಗೂ ಮದುವೆಯಾಗಿತ್ತು. ಮದುವೆಯಾದಾಗಿನಿಂದ ಪತಿ ನನಗೆ ಒಡೆಯುತ್ತಾನೆ ಎಂದು ಮಹಿಳೆ ದೂರು ನೀಡಿದರೇ, ಗಂಡ ಕೇವಲ ಐದು ರೂಪಾಯಿಯ ಕುರ್ಕುರೆಗೆ ಜಗಳ ಆಡುತ್ತಾಳೆ. ಕುರ್ಕುರೆಗಾಗಿ ತಾಯಿಯ ಮೆನೆಗೆ ಹೋಗಿದ್ದಾಳೆ ಎಂದು ಗಂಡ ಮಾಹಿತಿ ನೀಡಿದ್ದಾನೆ.
ಈ ಪ್ರಕರಣಕ್ಕೆ ಸಂಬಂಧಿಸಿಂತೆ ಇಬ್ಬರು ರಾಜೀಯಾಗುವ ಸಾಧ್ಯತೆಯಿದ್ದು, ಮುಂದಿನ ದಿನಾಂಕ ನಿಗದಿವರೆಗೆ ಪ್ರಕರಣವನ್ನು ಮುಂದೂಡಲಾಗಿದೆ.
ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ನಾಲ್ಕು ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಒಟ್ಟು ಏಳು ಸ್ಥಾನಗಳು ಖಾಲಿ ಇದ್ದು, 4…
ಬೆಂಗಳೂರು: ರಾಜ್ಯದ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಮಾಡಿದ ಡಿ.ಕೆ.ಶಿವಕುಮಾರ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭಾಶಯ…
ಬೆಂಗಳೂರು: ರಾಜ್ಯದ ನೂತನ ಸಿಎಂ ಆಗಿ ಡಿ.ಕೆ.ಶಿವಕುಮಾರ್ ಅವರಿಂದು ಪ್ರಮಾಣ ವಚನ ಸ್ವೀಕರಿಸಿದರು. ಇದರೊಂದಿಗೆ 13 ಮಂದಿ ಶಾಸಕರು(ಓರ್ವ ಎಂಎಲ್ಸಿ…
ಬೆಂಗಳೂರು: ಕಾರ್ಯಕರ್ತರ ಹರ್ಷೋದ್ಘಾರ ಮುಗಿಲು ಮುಟ್ಟಿದ ಸಂಭ್ರಮದ ನಡುವೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ರಾಜ್ಯದ 25ನೇ…
ಬೆಂಗಳೂರು: ಸೋನಿಯಾ ಗಾಂಧಿ ಅವರು ನನ್ನ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುತ್ತೇನೆ ಎಂದು ಡಿಕೆಶಿ ಹೇಳಿದ್ದಾರೆ. ಈ ಕುರಿತು ಮಾತನಾಡಿದ…
ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರಿಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ನಿವಾಸಕ್ಕೆ ಭೇಟಿ ನೀಡಿ ಕಾರ್ಯಕ್ರಮಕ್ಕೆ ಬರುವಂತೆ ಆಹ್ವಾನಿಸಿದ್ದಾರೆ.…