ಉತ್ತರ ಪ್ರದೇಶ: ಗಂಡ ತನಗೆ ಕುರ್ಕುರೆ ತರಲಿಲ್ಲ ಎಂದು ಮುನಿಸಕೊಂಡ ಹೆಂಡತಿ ಗಂಡನ ವಿರುದ್ಧ ಪೊಲೀಸ್ ಠಾಣಾ ಮೆಟ್ಟಿಲೇರಿದ್ದು, ಈ ಪ್ರಕರಣ ಡಿವೋರ್ಸ್ ಹಂತಕ್ಕೆ ತಲುಪಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ.
ಆಜ್ ತಕ್ ನೀಡಿರುವ ವರದಿಯ ಪ್ರಕಾರ, ಮಹಿಳೆಯೂ ಕಳೆದ ಒಂದೂರವರೆ ತಿಂಗಳಿನಿಂದ ತಾಯಿಯ ಮನೆಯಲ್ಲಿ ವಾಸಿಸುತ್ತಿದ್ದಾರೆ. ಗಂಡ ತನ್ನನ್ನು ನೋಡಲು ಬಂದ ವೇಳೆ ಮಹಿಳೆ ಗಂಡನ ಮೇಲೆ ದೂರು ನೀಡಲು ಠಾಣೆ ಬಂದಿದ್ದಾಳೆ.
ಮಹಿಳೆ ನೀಡಿದ ದೂರಿನ ಮೇಲೆ ವಿಚಾರಣೆ ನಡೆಸಿದಾಗ ಇವರಿಬ್ಬರ ನಡುವೆ 5ರೂ ಕುರ್ಕುರೆಗೆ ಜಗಳ ಬಂದಿದೆ ಎಂಬುದು ಗೊತ್ತಾಗಿದೆ.
ಈ ಇಬ್ಬರಿಗೂ ಕೌನ್ಸಿಲಿಂಗ್ ಮಾಡಿದ ಡಾ. ಸತೀಶ್ ಅವರು ಹೇಳುವಂತೆ ಕಳೆದ ವರ್ಷ ಈ ಇಬ್ಬರಿಗೂ ಮದುವೆಯಾಗಿತ್ತು. ಮದುವೆಯಾದಾಗಿನಿಂದ ಪತಿ ನನಗೆ ಒಡೆಯುತ್ತಾನೆ ಎಂದು ಮಹಿಳೆ ದೂರು ನೀಡಿದರೇ, ಗಂಡ ಕೇವಲ ಐದು ರೂಪಾಯಿಯ ಕುರ್ಕುರೆಗೆ ಜಗಳ ಆಡುತ್ತಾಳೆ. ಕುರ್ಕುರೆಗಾಗಿ ತಾಯಿಯ ಮೆನೆಗೆ ಹೋಗಿದ್ದಾಳೆ ಎಂದು ಗಂಡ ಮಾಹಿತಿ ನೀಡಿದ್ದಾನೆ.
ಈ ಪ್ರಕರಣಕ್ಕೆ ಸಂಬಂಧಿಸಿಂತೆ ಇಬ್ಬರು ರಾಜೀಯಾಗುವ ಸಾಧ್ಯತೆಯಿದ್ದು, ಮುಂದಿನ ದಿನಾಂಕ ನಿಗದಿವರೆಗೆ ಪ್ರಕರಣವನ್ನು ಮುಂದೂಡಲಾಗಿದೆ.
ನವದೆಹಲಿ: ನೀಟ್-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…
ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಂದು ಪ್ರಧಾನಿ…
ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್ ವಾಂಗ್ಚುಕ್ ಅವರನ್ನು ಇಲ್ಲಿನ ಸಫ್ದರ್ಜಂಗ್…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…
ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…
ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್ ಮುಂದುವರಿಯಲಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದೀಪ್ಕೆ…