ದೇಶ- ವಿದೇಶ

ಪತ್ನಿ ಅಸ್ತಿ ವಿಸರ್ಜನೆಗೆ ಬಂದಿದ್ದ ಪತಿ ಸಾವು ; ಇದು ವಿಮಾನ ದುರಂತದ ಕರುಣಾಜನಕ ಕಥೆ

ಅಹಮದಾಬಾದ್‌ : ಏರ್‌ ಇಂಡಿಯಾ ವಿಮಾನ ಪತನಗೊಂಡು 241 ಜನರು ಅಸುನೀಗಿದ್ದಾರೆ. ಈ ದಾರುಣ ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ಹೃದಯ ವಿದ್ರಾವಕ ಕಥೆಗಳು ಒಂದೊಂದಾಗಿ ಬೆಳಕಿಗೆ ಬರುತ್ತಿವೆ. ಈ ಕಥೆಗಳು ಎಲ್ಲರ ಮನ ಕುಲುಕುತ್ತಿವೆ.

ಮೃತ ಹೆಂಡತಿಯ ಅಸ್ತಿಯನ್ನು ಆಕೆಯ ಇಚ್ಛೆಯಂತೆಯೇ ನರ್ಮದಾ ನದಿಯಲ್ಲಿ ವಿಸರ್ಜಿಸಲು ಬಂದಿದ್ದ ಅರ್ಜುನ್‌ ಪಟೋಲಿಯಾ ಅವರು ವಿಮಾನ ದುರಂತದಲ್ಲಿ ಸುಟ್ಟು ಬುದಿಯಾದ ಹೃದಯ ವಿದ್ರಾವಕ ಘಟನೆ ನಡೆದಿದೆ. ದಂಪತಿ ನಾಲ್ಕು ಮತ್ತು ಎಂಟು ವರ್ಷದ ಹೆಣ್ಣುಮಕ್ಕಳು ಈಗ ಅನಾಥರಾಗಿದ್ದಾರೆ.

ಅನಾರೋಗ್ಯದ ಕಾರಣ ಎರಡು ವಾರಗಳ ಹಿಂದಷ್ಟೇ ಅರ್ಜುನ್‌ ಅವರ ಪತ್ನಿ ಭಾರತಿ ಅವರು ಲಂಡನ್‌ನಲ್ಲಿ ಮೃತಪಟ್ಟಿದ್ದರು. ಮೃತ ಅರ್ಜುನ್‌ ದಂಪತಿ ಹಲವು ವರ್ಷಗಳಿಂದ ಲಂಡನ್‌ನಲ್ಲಿ ವಾಸವಿದ್ದರು. ಸದ್ಯ ಮೃತ ದಂಪತಿಯ ಇಬ್ಬರು ಮಕ್ಕಳು ಹತ್ತಿರದ ಸಂಬಂಧಿಕರ ಮನೆಯಲ್ಲಿದ್ದಾರೆ ಎಂದು ಅರ್ಜುನ್‌ ಅವರ ಸಹೋದರ ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

4 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

5 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

5 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

5 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

6 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

7 hours ago