ದೇಶ- ವಿದೇಶ

ಪತ್ನಿ ಅಸ್ತಿ ವಿಸರ್ಜನೆಗೆ ಬಂದಿದ್ದ ಪತಿ ಸಾವು ; ಇದು ವಿಮಾನ ದುರಂತದ ಕರುಣಾಜನಕ ಕಥೆ

ಅಹಮದಾಬಾದ್‌ : ಏರ್‌ ಇಂಡಿಯಾ ವಿಮಾನ ಪತನಗೊಂಡು 241 ಜನರು ಅಸುನೀಗಿದ್ದಾರೆ. ಈ ದಾರುಣ ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ಹೃದಯ ವಿದ್ರಾವಕ ಕಥೆಗಳು ಒಂದೊಂದಾಗಿ ಬೆಳಕಿಗೆ ಬರುತ್ತಿವೆ. ಈ ಕಥೆಗಳು ಎಲ್ಲರ ಮನ ಕುಲುಕುತ್ತಿವೆ.

ಮೃತ ಹೆಂಡತಿಯ ಅಸ್ತಿಯನ್ನು ಆಕೆಯ ಇಚ್ಛೆಯಂತೆಯೇ ನರ್ಮದಾ ನದಿಯಲ್ಲಿ ವಿಸರ್ಜಿಸಲು ಬಂದಿದ್ದ ಅರ್ಜುನ್‌ ಪಟೋಲಿಯಾ ಅವರು ವಿಮಾನ ದುರಂತದಲ್ಲಿ ಸುಟ್ಟು ಬುದಿಯಾದ ಹೃದಯ ವಿದ್ರಾವಕ ಘಟನೆ ನಡೆದಿದೆ. ದಂಪತಿ ನಾಲ್ಕು ಮತ್ತು ಎಂಟು ವರ್ಷದ ಹೆಣ್ಣುಮಕ್ಕಳು ಈಗ ಅನಾಥರಾಗಿದ್ದಾರೆ.

ಅನಾರೋಗ್ಯದ ಕಾರಣ ಎರಡು ವಾರಗಳ ಹಿಂದಷ್ಟೇ ಅರ್ಜುನ್‌ ಅವರ ಪತ್ನಿ ಭಾರತಿ ಅವರು ಲಂಡನ್‌ನಲ್ಲಿ ಮೃತಪಟ್ಟಿದ್ದರು. ಮೃತ ಅರ್ಜುನ್‌ ದಂಪತಿ ಹಲವು ವರ್ಷಗಳಿಂದ ಲಂಡನ್‌ನಲ್ಲಿ ವಾಸವಿದ್ದರು. ಸದ್ಯ ಮೃತ ದಂಪತಿಯ ಇಬ್ಬರು ಮಕ್ಕಳು ಹತ್ತಿರದ ಸಂಬಂಧಿಕರ ಮನೆಯಲ್ಲಿದ್ದಾರೆ ಎಂದು ಅರ್ಜುನ್‌ ಅವರ ಸಹೋದರ ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

41 mins ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

3 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

8 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

15 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

15 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

15 hours ago