ಉತ್ತರ ಪ್ರದೇಶ: ಉದ್ವಿಗ್ನ ಸ್ಥಿತಿ ನೆಲೆಗೊಂಡಿರುವ ಉತ್ತರ ಪ್ರದೇಶದ ಸಂಭಲ್ಗೆ ತೆರಳಲು ಹೊರಟಿದ್ದ ರಾಹುಲ್ ಗಾಂಧಿ ಅವರನ್ನು ಗಾಜಿಪುರ ಗಡಿಯಲ್ಲಿ ಪೊಲೀಸರು ತಡೆ ಹಿಡಿದಿದ್ದಾರೆ.
ಈ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ರಾಹುಲ್ ಗಾಂಧಿ ಅವರು, ನಾವು ಸಂಭಲ್ಗೆ ಹೋಗಲು ಪ್ರಯತ್ನಿಸುತ್ತಿದ್ದೇವೆ. ಆದರೆ ಪೊಲೀಸರು ನಮಗೆ ಅವಕಾಶ ನೀಡುತ್ತಿಲ್ಲ ಎಂದು ಹೇಳಿದ್ದಾರೆ.
ಲೋಕಸಭೆ ವಿರೋಧ ಪಕ್ಷದ ನಾಯಕನಾಗಿ ಸಂಭಲ್ಗೆ ಭೇಟಿ ನೀಡುವುದು ನನ್ನ ಹಕ್ಕು.
ಪೊಲೀಸರ ಜೊತೆ ಒಬ್ಬನೇ ತೆರಳಲು ನಾನು ಸಿದ್ಧನಿದ್ದೇನೆ. ಆದರೂ ನನಗೆ ಅವಕಾಶ ನಿರಾಕರಿಸಲಾಗಿದೆ ಎಂದು ದೂರಿದ್ದಾರೆ.
ಕೆಲವು ದಿನಗಳ ನಂತರ ನನ್ನ ಭೇಟಿಗೆ ಅವಕಾಶ ನೀಡುವುದಾಗಿ ಹೇಳುತ್ತಾರೆ. ಆದರೆ ಇದು ಲೋಕಸಭೆ ವಿರೋಧ ಪಕ್ಷದ ನಾಯಕನ ಹಕ್ಕುಗಳಿಗೆ ವಿರುದ್ಧವಾಗಿದೆ. ಅವರು ನನಗೆ ಅವಕಾಶ ನೀಡಲೇಬೇಕು ಎಂದು ಒತ್ತಾಯಿಸಿದ್ದಾರೆ.
ನಾನು ಸಂಭಲ್ಗೆ ಭೇಟಿ ನೀಡಿ ಅಲ್ಲಿ ಜನರನ್ನು ಭೇಟಿ ಮಾಡಿ ಏನಾಯಿತು ಎಂದು ತಿಳಿದುಕೊಳ್ಳಲು ಬಯಸುತ್ತೇನೆ. ಆದರೆ ನನ್ನ ಸಾಂವಿಧಾನಿಕ ಹಕ್ಕನ್ನು ನಿರಾಕರಿಸಲಾಗುತ್ತಿದೆ ಎಂದು ಪೊಲೀಸರ ವಿರುದ್ಧ ಕಿಡಿಕಾರಿದರು.
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…
ಭಾರತಿ ಸಜ್ಜನ್ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…