ನವದೆಹಲಿ: ಸರಳ ಬಹುಮತ ಪಡೆದಿರುವ ಎನ್ಡಿಎ ಸರ್ಕಾರ ರಚಿಸುವತ್ತ ತನ್ನ ಗಮನ ಕೇಂದ್ರಿಕರಿಸಿದೆ. ಎನ್ಡಿಎ ನಾಯಕರಾಗಿ ಹಂಗಾಮಿ ಪ್ರಧಾನಿ ನರೇಂದ್ರ ಮೋದಿ ಅವರು ಆಯ್ಕೆಯಾಗಿ, ಜೂನ್ 8 ರಂದು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಇತ್ತ ಇಂಡಿಯಾ ಒಕ್ಕೂಟ ಸರ್ಕಾರ ರಚಿಸಬೇಕೋ ಅಥವಾ ವಿರೋಧ ಪಕ್ಷದ ಸ್ಥಾನದಲ್ಲಿ ಕುಳಿತು ಸಮರ್ಥವಾಗಿ ನಿಭಾಯಿಸಬೇಕೋ ಎಂಬ ಗೊಂದಲದಲ್ಲೇ ಇದೆ. ಈ ನಡುವೆ ಶಿವಸೇನಾ ಸದಸ್ಯ ಸಂಜಯ್ ರಾವತ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ನಾನು ಮತ್ತೆ ಮತ್ತೆ ಹೇಳುತ್ತಿದ್ದೇನೆ ಮೋದಿ ಅವರ ಸರ್ಕಾರ ರಚನೆಯಾಗಲ್ಲ. ಬದಲಿಗೆ ಬೇರೆ ಸರ್ಕಾರ ರಚನೆ ಯಾಗುತ್ತದೆ. ಮೋದಿ ಸರ್ಕಾರ ರಚನೆ ಆದರೂ ಕೂಡ ಅದು ಹೆಚ್ಚು ದಿನ ಉಳಿಯಲ್ಲ ಎಂದು ಶಿವಸೇನಾ ಸದಸ್ಯ ಸಂಜಯ್ ರಾವತ್ ಹೇಳಿದ್ದಾರೆ.
ಮೈಸೂರು : ಶಿಷ್ಯವೇತನಕ್ಕೆ ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರು ನಡೆಸುತ್ತಿರುವ ಹೋರಾಟವನ್ನು ತೀವ್ರಗೊಳಿಸಲು ಭಾನುವಾರ ಬೆಳಿಗ್ಗೆ 11ಕ್ಕೆ ವಿಶ್ವವಿದ್ಯಾನಿಲಯದ ಕ್ರಾಫರ್ಡ್…
ಮುಂಬೈ : ಇಲ್ಲಿನ ಪರ್ಭಾನಿಯಲ್ಲಿರುವ ನಿರ್ಮಾಣ ಹಂತದ ಹನುಮನ ದೇವಾಲಯದ ಛಾವಣಿ ಕುಸಿದು 7 ಭಕ್ತರು ಸಾವನ್ನಪ್ಪಿದ್ದು, 30ಕ್ಕೂ ಅಧಿಕ…
ಸಿದ್ದಾಪುರ : ಟಿಂಬರ್ ಯೂನಿಯನ್ ಸಭೆಯಲ್ಲಿ ಮಾರಾಮಾರಿ ನಡೆದು ಇಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಆರೋಪದಡಿ ಐವರ ವಿರುದ್ಧ ಸಿದ್ದಾಪುರ…
ಹನೂರು : ಅನೇಕ ದಿನಗಳಿಂದ ಸಾಕುಪ್ರಾಣಿಗಳನ್ನು ಕೊಂದು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವಾಗಿದ್ದ ಚಿರತೆಯನ್ನು ಕೊನೆಗೂ ಸೆರೆ…
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…
ಬೈರುತ್: ಲೆಬನಾನ್ ಮೇಲೆ ಇಸ್ರೇಲ್ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…