ನವದೆಹಲಿ: ಸರಳ ಬಹುಮತ ಪಡೆದಿರುವ ಎನ್ಡಿಎ ಸರ್ಕಾರ ರಚಿಸುವತ್ತ ತನ್ನ ಗಮನ ಕೇಂದ್ರಿಕರಿಸಿದೆ. ಎನ್ಡಿಎ ನಾಯಕರಾಗಿ ಹಂಗಾಮಿ ಪ್ರಧಾನಿ ನರೇಂದ್ರ ಮೋದಿ ಅವರು ಆಯ್ಕೆಯಾಗಿ, ಜೂನ್ 8 ರಂದು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಇತ್ತ ಇಂಡಿಯಾ ಒಕ್ಕೂಟ ಸರ್ಕಾರ ರಚಿಸಬೇಕೋ ಅಥವಾ ವಿರೋಧ ಪಕ್ಷದ ಸ್ಥಾನದಲ್ಲಿ ಕುಳಿತು ಸಮರ್ಥವಾಗಿ ನಿಭಾಯಿಸಬೇಕೋ ಎಂಬ ಗೊಂದಲದಲ್ಲೇ ಇದೆ. ಈ ನಡುವೆ ಶಿವಸೇನಾ ಸದಸ್ಯ ಸಂಜಯ್ ರಾವತ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ನಾನು ಮತ್ತೆ ಮತ್ತೆ ಹೇಳುತ್ತಿದ್ದೇನೆ ಮೋದಿ ಅವರ ಸರ್ಕಾರ ರಚನೆಯಾಗಲ್ಲ. ಬದಲಿಗೆ ಬೇರೆ ಸರ್ಕಾರ ರಚನೆ ಯಾಗುತ್ತದೆ. ಮೋದಿ ಸರ್ಕಾರ ರಚನೆ ಆದರೂ ಕೂಡ ಅದು ಹೆಚ್ಚು ದಿನ ಉಳಿಯಲ್ಲ ಎಂದು ಶಿವಸೇನಾ ಸದಸ್ಯ ಸಂಜಯ್ ರಾವತ್ ಹೇಳಿದ್ದಾರೆ.
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…