ಚೆನ್ನೈ: ತಮಿಳು ನಟ ದಳಪತಿ ವಿಜಯ್ ವೈಯಕ್ತಿಕ ಜೀವನದಲ್ಲಿನ ಬಿರುಗಾಳಿ ಈಗ ನ್ಯಾಯಾಲಯದ ಅಂಗಳದಲ್ಲಿ ಹೊಸ ತಿರುವು ಪಡೆದುಕೊಂಡಿದೆ.
27 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಲು ವಿಚ್ಛೇದನಕ್ಕೆ ಅರ್ಜಿ ಹಾಕಿರುವ ಸಂಗೀತಾ ಅವರು, ಈಗ ತಮ್ಮ ವಾಸಿಸುವ ಹಕ್ಕಿಗಾಗಿ ಕೋರ್ಟ್ ಮೊರೆ ಹೋಗಿದ್ದಾರೆ.
ನನ್ನನ್ನು ಪ್ರಸ್ತುತ ವಾಸವಿರುವ ವೈವಾಹಿಕ ಮನೆಯಿಂದ ಹೊರಹಾಕುವ ಸಾಧ್ಯತೆಯಿದೆ ಎಂಬ ಆತಂಕ ವ್ಯಕ್ತಪಡಿಸಿರುವ ಸಂಗೀತಾ, ಪ್ರಕರಣ ಇತ್ಯರ್ಥವಾಗುವವರೆಗೂ ತಮಗೆ ಅದೇ ಮನೆಯಲ್ಲಿ ವಾಸಿಸಲು ಕಾನೂನು ರಕ್ಷಣೆ ನೀಡಬೇಕು ಎಂದು ಅರ್ಜಿ ಸಲ್ಲಿಸಿದ್ದಾರೆ.
ಛತ್ತೀಸಗಢ : ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಛೋಟಗೊಂಡಿದ್ದು ನಾಲ್ವರು ಡಿಆರ್ಜಿ ಯೋಧರು ಹುತಾತ್ಮರಾಗಿದ್ದಾರೆ.…
ಮಂಡ್ಯ : ತಾಲ್ಲೂಕಿನ ಜವನಹಳ್ಳಿ ಗ್ರಾಮದಲ್ಲಿ ನೀರಿನ ಕೊಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆ ಶಂಕೆ…
ಮದ್ದೂರು : ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ…
ಬೆಂಗಳೂರು : ಬಜೆಟ್ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…
ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…