siddaramaiah reaction on mlc ravikumar statement
ನವದೆಹಲಿ: 5 ವರ್ಷಗಳ ಕಾಲ ನಾನೇ ಸಿಎಂ. ಪವರ್ ಶೇರಿಂಗ್ ಮಾತೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು, ಸಂದರ್ಶನವೊಂದರಲ್ಲಿ ಈ ಹೇಳಿಕೆ ನೀಡಿದ್ದಾರೆ. ಐದು ವರ್ಷಗಳ ಕಾಲ ನಾನೇ ಸಿಎಂ ಆಗಿ ಇರುತ್ತೇನೆ. ಯಾವುದೇ ಪವರ್ ಶೇರಿಂಗ್ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ಚರ್ಚೆಯಾಗಿಲ್ಲ. ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಬದಲಾಗಲಿ ಎಂಬ ಹೇಳಿಕೆಯನ್ನೂ ನೀಡಿಲ್ಲ. ಸಿದ್ದರಾಮಯ್ಯ ಸಿಎಂ ಆಗಿರುವಾಗ ಸಿಎಂ ಬದಲಾವಣೆ ಚರ್ಚೆ ಅನವಶ್ಯಕ ಎಂದು ಡಿಕೆಶಿ ಕೂಡ ಹೇಳಿದ್ದಾರೆ ಎಂದರು.
ಇನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಸಿಎಂ ಸ್ಥಾನದ ಆಕಾಂಕ್ಷಿ. ಅದರಲ್ಲಿ ತಪ್ಪೇನೂ ಇಲ್ಲ. ಕೆಲ ಶಾಸಕರು ಡಿಕೆಶಿ ಅವರನ್ನು ಬೆಂಬಲಿಸುತ್ತಾರೆ. ಹೆಚ್ಚಿನ ಶಾಸಕರು ಡಿಕೆಶಿ ಅವರನ್ನು ಬೆಂಬಲಿಸಲ್ಲ. ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಹೈಕಮಾಂಡ್ ಏನು ನಿರ್ಧಾರ ಕೈಗೊಳ್ಳುವುದೋ ಅದಕ್ಕೆ ನಾನು ಬದ್ಧನಾಗಿದ್ದೇನೆ. ನಾನಾಗಲಿ, ಡಿಕೆಶಿ ಆಗಲಿ ಹೈಕಮಾಂಡ್ ಹೇಳಿದ್ದನ್ನು ಪಾಲಿಸಲೇಬೇಕಿದೆ ಎಂದರು.
ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯಲ್ಲಿ ಚರಂಡಿ, ಪಾದಚಾರಿಮಾರ್ಗ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಸಿದ್ದಲಿಂಗೇಶ್ವರ ಅಂಗಡಿ ಬಳಿ ವಿದ್ಯುತ್…
ಮೈಸೂರು ನಗರದ ಪ್ರತಿಷ್ಠಿತ ಸಹಕಾರ ಬ್ಯಾಂಕ್ ಒಂದರಲ್ಲಿ ಸಾಲ ನೀಡುವಿಕೆಯಲ್ಲಿ ಕೊಟ್ಯಂತರ ರೂ. ಅವ್ಯವಹಾರ ನಡೆದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ.…
ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯದ ಅತ್ಯುನ್ನತ ನಾಗರಿಕ ಸೇವೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿಯುತ ಸಂಸ್ಥೆಯಾಗಿದೆ. ಆದರೆ ಇತ್ತೀಚಿನ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮಾವುತ - ಆನೆ ನಡುವೆ ಹೃದಯಸ್ಪರ್ಶಿ ಸಂಬಂಧ ಮೈಸೂರು ದಸರಾ ಎಂದಾಕ್ಷಣ ನಮ್ಮ ಕಣ್ಣ…
ಚಿರಂಜೀವಿ ಸಿ. ಹುಲ್ಲಹಳ್ಳಿ ಜಿಲ್ಲೆಯಲ್ಲಿ ಎಚ್ಪಿವಿ ಅಭಿಯಾನ; ಶೇ.೬೮.೮ರಷ್ಟು ಪ್ರಗತಿ ೧೫,೫೧೮ ಬಾಲಕಿಯರಿಗೆ ಲಸಿಕೆ ನೀಡುವ ಗುರಿ; ೮,೩೬೦ ಸಾಧನೆ…
ಎಸ್.ಎ. ಹುಸೇನ್ ಆಯುಧಗಳಿಗೆ ವಿಶೇಷ ಪೂಜೆ; ಜಿಲ್ಲೆಯಾದ್ಯಂತ ಸಂಭ್ರಮದ ಹಬ್ಬದಾಚರಣೆಗೆ ಸಿದ್ಧತೆ ಮಡಿಕೇರಿ: ಕೊಡಗಿನ ವಿಶಿಷ್ಟ ಸಂಸ್ಕೃತಿ ಹಾಗೂ ಪರಂಪರೆಯ…