ಕೊಯಮತ್ತೂರು: ಪಕ್ಷದೊಳಗಿನ ಕೆಲವು ವಿಚಾರಗಳಲ್ಲಿ ಅಸಮಾಧಾನ ಇರುವುದನ್ನು ಒಪ್ಪಿಕೊಂಡಿರುವ ಬಿಜೆಪಿ ನಾಯಕ ಅಣ್ಣಾಮಲೈ ಅವರು, ಇಷ್ಟವಿದ್ದರೆ ಪಕ್ಷದಲ್ಲಿ ಇರುತ್ತೇನೆ. ಬೇಡವೆನಿಸಿದರೆ ಕೃಷಿ ಮಾಡುತ್ತೇನೆ ಎಂದು ಹೇಳಿದ್ದಾರೆ.
ಈ ಕುರಿತು ಕೊಯಮತ್ತೂರಿನಲ್ಲಿ ಮಾತನಾಡಿರುವ ಅವರು, ರಾಜಕೀಯ ಸ್ವಯಂಪ್ರೇರಿತ ಕ್ಷೇತ್ರವಾಗಿದ್ದು, ಇಲ್ಲಿ ನಮ್ಮ ಹಣವನ್ನೇ ನಾವು ಖರ್ಚು ಮಾಡುತ್ತೇವೆ. ತಲೆಯ ಮೇಲೆ ಬಂದೂಕು ಹಿಡಿದು ಯಾರನ್ನೂ ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ರಾಜಕೀಯ ಹಿನ್ನೆಲೆ ಇಲ್ಲದ ಕೃಷಿಕ ಕುಟುಂಬದಿಂದ ಬಂದ ನನಗೆ ನನ್ನ ಇತಿಮಿತಿಗಳು ಗೊತ್ತಿವೆ. ಹೊಸ ಪಕ್ಷ ಪ್ರಾರಂಭಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.
ಕೆಲವೊಮ್ಮೆ ಆತ್ಮಸಾಕ್ಷಿಗೆ ವಿರುದ್ಧವಾಗಿ ಮಾತನಾಡಬೇಕಾಗುತ್ತದೆ. ಆದರೂ ಕೆಲವು ವಿಷಯಗಳನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಕಾದು ನೋಡೋಣ ಒಳ್ಳೆಯದಾಗುತ್ತದೆ ಎಂದು ಹೇಳಿದ್ದಾರೆ.
ಬೆಂಗಳೂರು: ಬಜೆಟ್ ಅಧಿವೇಶನದ ನಡುವೆಯೇ ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ಎಚ್ಎಎಲ್ ವಿಮಾನ…
ಬೆಂಗಳೂರು: ಇರಾನ್-ಇಸ್ರೇಲ್ ಯುದ್ಧ ಭಾರತದ ಮೇಲೂ ಪರಿಣಾಮ ಬೀರಿದ್ದು, ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ಬಗ್ಗೆ ಗೃಹ…
ಟೆಹರಾನ್: ಇರಾನ್ ಸಂಘರ್ಷ ಹನ್ನೊಂದನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಅಮೇರಿಕಾದ ಶ್ವೇತಭವನದ ಹೇಳಿಕೆಗಳನ್ನು ಗಮನಿಸಿದರೆ, ಈ ಯುದ್ಧದ ಅಂತ್ಯ ಯಾವಾಗ…
ಭೇರ್ಯ ಮಹೇಶ್: ಕೆ.ಆರ್.ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ: ಧಾರ್ಮಿಕ ಸ್ಥಳಗಳು ಕಟುಕರ ಕೇರಿಗಳಾಗಬಾರದು. ಜೀವ ತೆಗೆಯುವ ಮೃತ್ಯು ಕೂಪವಾಗಬಾರದು, ಪ್ರಾಣಿಹಿಂಸೆ…
ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಪ್ರಸಿದ್ಧ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದ್ದು, ಭಕ್ತರಲ್ಲಿ…
ಟೆಹರಾನ್: ಕಳೆದ ಕೆಲ ದಿನಗಳಿಂದ ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೇರಿಕಾ ಜಂಟಿ ದಾಳಿ ನಡೆಸುತ್ತಿರುವ ಪರಿಣಾಮ ಅಕ್ಷರಶಃ ಇರಾನ್…