ನವದೆಹಲಿ: ಆಸ್ಪತ್ರೆಯು ನವಜಾತ ಶಿಶುಗಳನ್ನು ಕಳ್ಳಸಾಗಣೆ ಮಾಡಿದರೆ ಅಂತಹ ಆಸ್ಪತ್ರೆಗಳ ಪರವಾನಗಿಯನ್ನು ಕೂಡಲೇ ರದ್ದು ಮಾಡಿ ಎಂದು ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ.
ಇದರ ಜೊತೆಗೆ ಮಕ್ಕಳ ಕಳ್ಳಸಾಗಣೆ ತಡೆಗಟ್ಟಲು ಮತ್ತು ಮಕ್ಕಳ ಕಳ್ಳಸಾಗಣೆ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ನಿಭಾಯಿಸಲು ರಾಜ್ಯಗಳು ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಕೋರ್ಟ್ ನಿಗದಿಪಡಿಸಿದೆ.
ಉತ್ತರ ಪ್ರದೇಶದ ಮಕ್ಕಳ ಕಳ್ಳಸಾಗಣೆ ಪ್ರಕರಣದ ಆರೋಪಿಗಳು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿ ಜೆ.ಬಿ.ಪಾರ್ದ್ರಿವಾಲಾ ನೇತೃತ್ವದ ದ್ವಿಸದಸ್ಯ ಪೀಠ ಈ ನಿರ್ದೇಶನ ನೀಡಿದೆ.
ಕಠಿಣ ಕಾನೂನುಗಳ ಹೊರತಾಗಿಯೂ ಭಾರತದಲ್ಲಿ ಮಕ್ಕಳ ಕಳ್ಳಸಾಗಣೆ ಮತ್ತು ಬಲವಂತದ ಬಾಲ ಕಾರ್ಮಿಕ ಪದ್ಧತಿ ಹೆಚ್ಚುತ್ತಿದೆ. ಆದ್ದರಿಂದ ಈ ಕ್ರಮ ಕೈಗೊಳ್ಳಿ ಎಂದು ಖಡಕ್ ಸೂಚನೆ ನೀಡಿದೆ.
ಇನ್ನು 2020ರಿಂದ ಸುಮಾರು 80,000 ಮಕ್ಕಳು ಪತ್ತೆಯಾಗುತ್ತಿಲ್ಲ ಎಂದು ಕೇಂದ್ರವು ಫೆಬ್ರವರಿಯಲ್ಲಿ ಸುಪ್ರೀಂಕೋರ್ಟ್ಗೆ ತಿಳಿಸಿತ್ತು.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…