ವಾಷಿಂಗ್ಟನ್: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪ್ತ ಸಹಾಯಕನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ವಾಷಿಂಗ್ಟನ್ನ ಉತಾಹ್ ಕಾಲೇಜಿನ ಆವರಣದಲ್ಲಿ ಈ ಘಟನೆ ನಡೆದಿದೆ. ಭಾಷಣ ಮಾಡುತ್ತಿದ್ದಾಗ ಅವರ ಮೇಲೆ ಗುಂಡು ಹಾರಿಸಲಾಗಿದೆ. ಅವರ ಕುತ್ತಿಗೆ ಭಾಗಕ್ಕೆ ಗುಂಡು ತಗುಲುತ್ತಿದ್ದಂತೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ನಿನ್ನೆ ಉತಾಹ್ ವ್ಯಾಲಿ ವಿಶ್ವವಿದ್ಯಾನಿಲಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ 31 ವರ್ಷದ ಬಲಪಂಥೀಯ ಟಾಕ್ ಶೋ ನಿರೂಪಕ ಮತ್ತು ರಾಜಕೀಯ ಕಾರ್ಯದರ್ಶಿ ಚಾರ್ಕಿ ಕಿರ್ಕ್ ಮೇಲೆ ಗುಂಡು ಹಾರಿಸಲಾಗಿದೆ.
ಈ ಘಟನೆ ನಡೆದಾಗ ಕಿರ್ಕ್ ತಮ್ಮ ರಾಷ್ಟ್ರೀಯ ಭಾಷಣ ಸರದಿ ದಿ ಅಮೇರಿಕನ್ ಕಮ್ಬ್ಯಾಕ್ ಟೂರ್ ಅನ್ನು ಪ್ರಾರಂಭಿಸಲು ಕ್ಯಾಂಪಸ್ನಲ್ಲಿದ್ದರು. ಅವರ ಪ್ರವಾಹದ ಸುತ್ತಲಿನ ಉದ್ವಿಗ್ನತೆಯ ಮಧ್ಯೆಯೇ ಗುಂಡಿನ ದಾಳಿ ನಡೆದಿದೆ.
ಇನ್ನು ಚಾರ್ಲಿ ಕಿರ್ಕ್ ಹತ್ಯೆಯ ಕುರಿತು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತನಾಡಿದ್ದು, ಅಮೇರಿಕಾದ ಮೌಲ್ಯಗಳಿಗೆ ತಮ್ಮನ್ನು ತಾವು ಮುಡುಪಾಗಿಟ್ಟಿದ್ದ ವಾಕ್ ಸ್ವಾತಂತ್ರ್ಯ ಪೌರತ್ವ ಕಾನೂನಿನ ನಿಯಮ ಮತ್ತು ದೇಶಭಕ್ತಿಯ ಭಕ್ತಿ ಹಾಗೂ ದೇವರ ಪ್ರೀತಿಯ ಮೌಲ್ಯಗಳಿಗೆ ಸಮರ್ಪಿಸಿಕೊಂಡಿದ್ದ ಚಾರ್ಲಿ ಅವರ ಹತ್ಯಾಕಾಂಡಕ್ಕೆ ಎಲ್ಲಾ ಅಮೇರಿಕನ್ನರು ಸಂತಾಪ ಸೂಚಿಸಬೇಕು. ಅವರ ನಡೆ ನುಡಿ ಕೆಲಸಗಳನ್ನು ಪಾಲಿಸಿಕೊಂಡು ಹೋಗುವಂತೆ ಕೇಳಿಕೊಂಡಿದ್ದಾರೆ.
ಇನ್ನು ಚಾರ್ಲಿ ಕಿರ್ಕ್ ಹತ್ಯೆ ಗೌರವಾರ್ಥವಾಗಿ ಅಮೇರಿಕಾದ ಧ್ವಜಗಳನ್ನು ಅರ್ಧಕ್ಕೆ ಇಳಿಸುವಂತೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…
ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…
ಎಚ್.ಎಸ್.ದಿನೇಶ್ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…
ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…
‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…