ನವದೆಹಲಿ: ದೇಶದಲ್ಲಿ ಈಗಾಗಲೇ ಹಲವು ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಇದರ ಜೊತೆಗೆ ಹಲವು ಮೆಡಿಸನ್ಗಳ ಬೆಲೆಯನ್ನು ಸಹ ಏರಿಕೆ ಮಾಡಲಾಗಿದೆ.
ಈ ಔಷಧಿಗಳಲ್ಲಿ ಅಸ್ತಮಾ, ಕ್ಷಯ ಹಾಗೂ ಮಾನಸಿಕ ಆರೋಗ್ಯ ಸೇರಿದಂತೆ ಹಲವು ರೋಗಗಳಿಗೆ ಚಿಕಿತ್ಸೆ ನೀಡುವ ಔಷಧಿಗಳು ಸೇರಿವೆ ಎನ್ನಲಾಗಿದೆ.
ಈ ಮೂಲಕ ಅನಾರೋಗ್ಯ ಸಮಸ್ಯೆಯನ್ನು ಎದುರಿಸುವುದಕ್ಕಿಂತ, ಆಸ್ಪತ್ರೆ ಹಾಗೂ ಔಷಧಿಗಳಿಗೆ ಖರ್ಚು ಮಾಡುವ ವೆಚ್ಚವನ್ನು ನೋಡಿ ಭಯ ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ.
ಅಸ್ತಮಾ, ಗ್ಲುಕೋಮಾ, ಥಲಸ್ಸೇಮಿಯಾ, ಕ್ಷಯ ಮತ್ತು ಮಾನಸಿಕ ಆರೋಗ್ಯ ಸಮಸ್ಯೆಗಳಿಗೆ ನೀಡುವ ಔಷಧಿ ಬೆಲೆಯನ್ನು ಬರೋಬ್ಬರಿ ಶೇಕಡಾ 50ರಷ್ಟು ಹೆಚ್ಚಳ ಮಾಡುವುದಕ್ಕೆ ಅನುಮತಿ ನೀಡಲಾಗಿದೆ.
ಔಷಧಿ ತಯಾರಿಕೆಯಲ್ಲಿ ಬಳಸುವ ಪ್ರಮುಖ ಪದಾರ್ಥಗಳ ಬೆಲೆ ಹೆಚ್ಚಳವಾಗಿದ್ದು, ಇದರ ಜೊತೆಗೆ ಉತ್ಪಾದನೆ ವೆಚ್ಚವೂ ಅಧಿಕವಾಗಿದೆ. ಇದೇ ಔಷಧಿಗಳ ಬೆಲೆ ಏರಿಕೆಗೆ ಮುಖ್ಯ ಕಾರಣ ಎನ್ನಲಾಗುತ್ತಿದೆ.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…