ನವದೆಹಲಿ: ದೇಶದಲ್ಲಿ ಈಗಾಗಲೇ ಹಲವು ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಇದರ ಜೊತೆಗೆ ಹಲವು ಮೆಡಿಸನ್ಗಳ ಬೆಲೆಯನ್ನು ಸಹ ಏರಿಕೆ ಮಾಡಲಾಗಿದೆ.
ಈ ಔಷಧಿಗಳಲ್ಲಿ ಅಸ್ತಮಾ, ಕ್ಷಯ ಹಾಗೂ ಮಾನಸಿಕ ಆರೋಗ್ಯ ಸೇರಿದಂತೆ ಹಲವು ರೋಗಗಳಿಗೆ ಚಿಕಿತ್ಸೆ ನೀಡುವ ಔಷಧಿಗಳು ಸೇರಿವೆ ಎನ್ನಲಾಗಿದೆ.
ಈ ಮೂಲಕ ಅನಾರೋಗ್ಯ ಸಮಸ್ಯೆಯನ್ನು ಎದುರಿಸುವುದಕ್ಕಿಂತ, ಆಸ್ಪತ್ರೆ ಹಾಗೂ ಔಷಧಿಗಳಿಗೆ ಖರ್ಚು ಮಾಡುವ ವೆಚ್ಚವನ್ನು ನೋಡಿ ಭಯ ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ.
ಅಸ್ತಮಾ, ಗ್ಲುಕೋಮಾ, ಥಲಸ್ಸೇಮಿಯಾ, ಕ್ಷಯ ಮತ್ತು ಮಾನಸಿಕ ಆರೋಗ್ಯ ಸಮಸ್ಯೆಗಳಿಗೆ ನೀಡುವ ಔಷಧಿ ಬೆಲೆಯನ್ನು ಬರೋಬ್ಬರಿ ಶೇಕಡಾ 50ರಷ್ಟು ಹೆಚ್ಚಳ ಮಾಡುವುದಕ್ಕೆ ಅನುಮತಿ ನೀಡಲಾಗಿದೆ.
ಔಷಧಿ ತಯಾರಿಕೆಯಲ್ಲಿ ಬಳಸುವ ಪ್ರಮುಖ ಪದಾರ್ಥಗಳ ಬೆಲೆ ಹೆಚ್ಚಳವಾಗಿದ್ದು, ಇದರ ಜೊತೆಗೆ ಉತ್ಪಾದನೆ ವೆಚ್ಚವೂ ಅಧಿಕವಾಗಿದೆ. ಇದೇ ಔಷಧಿಗಳ ಬೆಲೆ ಏರಿಕೆಗೆ ಮುಖ್ಯ ಕಾರಣ ಎನ್ನಲಾಗುತ್ತಿದೆ.
ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…
ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…
ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…
ಹೊಸದಿಲ್ಲಿ : ನೀಟ್-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…
ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…
ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…