ನವದೆಹಲಿ: ದೇಶದಲ್ಲಿ ಈಗಾಗಲೇ ಹಲವು ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಇದರ ಜೊತೆಗೆ ಹಲವು ಮೆಡಿಸನ್ಗಳ ಬೆಲೆಯನ್ನು ಸಹ ಏರಿಕೆ ಮಾಡಲಾಗಿದೆ.
ಈ ಔಷಧಿಗಳಲ್ಲಿ ಅಸ್ತಮಾ, ಕ್ಷಯ ಹಾಗೂ ಮಾನಸಿಕ ಆರೋಗ್ಯ ಸೇರಿದಂತೆ ಹಲವು ರೋಗಗಳಿಗೆ ಚಿಕಿತ್ಸೆ ನೀಡುವ ಔಷಧಿಗಳು ಸೇರಿವೆ ಎನ್ನಲಾಗಿದೆ.
ಈ ಮೂಲಕ ಅನಾರೋಗ್ಯ ಸಮಸ್ಯೆಯನ್ನು ಎದುರಿಸುವುದಕ್ಕಿಂತ, ಆಸ್ಪತ್ರೆ ಹಾಗೂ ಔಷಧಿಗಳಿಗೆ ಖರ್ಚು ಮಾಡುವ ವೆಚ್ಚವನ್ನು ನೋಡಿ ಭಯ ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ.
ಅಸ್ತಮಾ, ಗ್ಲುಕೋಮಾ, ಥಲಸ್ಸೇಮಿಯಾ, ಕ್ಷಯ ಮತ್ತು ಮಾನಸಿಕ ಆರೋಗ್ಯ ಸಮಸ್ಯೆಗಳಿಗೆ ನೀಡುವ ಔಷಧಿ ಬೆಲೆಯನ್ನು ಬರೋಬ್ಬರಿ ಶೇಕಡಾ 50ರಷ್ಟು ಹೆಚ್ಚಳ ಮಾಡುವುದಕ್ಕೆ ಅನುಮತಿ ನೀಡಲಾಗಿದೆ.
ಔಷಧಿ ತಯಾರಿಕೆಯಲ್ಲಿ ಬಳಸುವ ಪ್ರಮುಖ ಪದಾರ್ಥಗಳ ಬೆಲೆ ಹೆಚ್ಚಳವಾಗಿದ್ದು, ಇದರ ಜೊತೆಗೆ ಉತ್ಪಾದನೆ ವೆಚ್ಚವೂ ಅಧಿಕವಾಗಿದೆ. ಇದೇ ಔಷಧಿಗಳ ಬೆಲೆ ಏರಿಕೆಗೆ ಮುಖ್ಯ ಕಾರಣ ಎನ್ನಲಾಗುತ್ತಿದೆ.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…