ದೇಶ- ವಿದೇಶ

ರಕ್ಷಣಾ ಕ್ಷೇತ್ರದಲ್ಲಿ ಭಾರತ-ಸಿಂಗಾಪುರ ಪರಸ್ಪರ ಒಪ್ಪಂದ

ನವದೆಹಲಿ: ಭಾರತ ಮತ್ತು ಸಿಂಗಾಪುರ ದೇಶಗಳ ನಡುವೆ ರಕ್ಷಣಾ ಕ್ಷೇತ್ರದ ವಿಚಾರವಾಗಿ ಪರಸ್ಪರ ಸಹಕಾರ ನೀಡುವ ಸಲುವಾಗಿ ಎರಡು ಉಭಯ ರಾಷ್ಟ್ರಗಳು ಒಪ್ಪಂದ ಮಾಡಿಕೊಂಡಿವೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

ರಕ್ಷಣಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದಲು ಮತ್ತು ರಕ್ಷಣಾ ಸಾಮಗ್ರಿಗಳ ಉತ್ಪಾದನೆಯನ್ನು ಅಧಿಕಗೊಳಿಸುವ ನಿಟ್ಟಿನಲ್ಲಿ ಈ ಎರಡು ದೇಶಗಳು ಪರಸ್ಪರ ಸಹಕಾರವನ್ನು ವ್ಯಕ್ತಪಡಿಸುತ್ತವೆ. ಹೀಗಾಗಿ ಯಾಂತ್ರೀಕೃತ ಹಾಗೂ ಕೃತಕ ಬುದ್ಧಿಮತ್ತೆಯನ್ನು ಉತ್ತೇಜಿಸುವ ಸಲುವಾಗಿ ಆರನೇ ಭಾರತ-ಸಿಂಗಾಪುರ ರಕ್ಷಣಾ ಸಂವಾದ ಕಾರ್ಯಕ್ರಮದಲ್ಲಿ ಈ ಮಾತುಕತೆ ನಡೆಸಲಾಗಿದೆ. ಉಭಯ ದೇಶಗಳ ಜಂಟಿ ಮಿಲಿಟರಿ ತರಬೇತಿ ಸೇನೆಯ ದ್ವಿಪಕ್ಷೀಯ ಒಪ್ಪಂದವನ್ನು ಮುಂದಿನ ಐದು ವರ್ಷಗಳವರೆಗೂ ವಿಸ್ತರಿಸಲು ತೀರ್ಮಾನಿಸುವ ಮುಖಾಂತರ ಒಪ್ಪಂದ ಮಾಡಿಕೊಂಡಿವೆ ಎಂದು ಹೇಳಲಾಗಿದೆ.

ಇನ್ನು ಸೈಬರ್‌ ಭದ್ರತೆಯ ಕ್ಷೇತ್ರಗಳಲ್ಲಿಯೂ ಸಹಕಾರವನ್ನು ಮುಂದುವರಿಸಲು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹಾಗೂ ಸಿಂಗಾಪುರ ರಕ್ಷಣಾ ಸಚಿವ ಎನ್.ಜಿ.ಇಂಗ್‌ ಹೆನ್‌ ಒಪ್ಪಂದ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

6 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

6 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

6 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

6 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

6 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

6 hours ago