ದೇಶ- ವಿದೇಶ

ಯುದ್ಧ ಛಾಯೆ : ಭಾರತ-ಪಾಕಿಸ್ತಾನ ಸೇನಾ ಬಲಾಬಲ ಹೇಗಿದೆ ಗೊತ್ತಾ?

ನವದೆಹಲಿ: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು 26 ಅಮಾಯಕರನ್ನು ಕೊಂದ ನಂತರ ಭಾರತ-ಪಾಕಿಸ್ತಾನ ಸಂಬಂಧ ಮತ್ತಷ್ಟು ಹದಗೆಟ್ಟಿದೆ. ಗಡಿಯಾಚೆಗಿನ ಭಯೋತ್ಪಾದನೆಗೆ ಪ್ರೋತ್ಸಾಹಿಸುತ್ತಿರುವ ಪಾಕಿಸ್ತಾನಕ್ಕೆ ಭಾರತ ತಿರುಗೇಟು ನೀಡಿದೆ. ಸಿಂಧೂ ಜಲ ಒಪ್ಪಂದ ರದ್ದು, ವೀಸಾ ರದ್ದು, ಅಟ್ಟಾರಿ ಗಡಿ ಬಂದ್ ಸೇರಿದಂತೆ ಹಲವು ಕ್ರಮಗಳನ್ನು ಭಾರತ ಕೈಗೊಂಡಿದೆ. ಇದರಿಂದ ಗಡಿಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಯುದ್ಧದ ಸನ್ನಿವೇಶ ಉದ್ಭವಿಸಿದೆ. ‌

ಮತ್ತೊಂದೆಡೆ ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಬುಧವಾರ(ಏ.30) ರಾಜಕೀಯ ವ್ಯವಹಾರಗ ಸಂಪುಟ ಸಮಿತಿ ಸಭೆ ನಡೆಯುತ್ತಿದ್ದು, ಎಲ್ಲರಲ್ಲೂ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.

ಈಗಾಗಲೇ ಎರಡು ದೇಶಗಳ ನಡುವೆ ನಾಲ್ಕು ಯುದ್ಧಗಳು ನಡೆದಿವೆ, ಮತ್ತು ಪ್ರಸ್ತುತ ಪರಿಸ್ಥಿತಿಯನ್ನು ಗಮನಿಸಿದರೆ ಐದನೇ ಯುದ್ಧ ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಯುದ್ಧದ ಪ್ರಸ್ತಾಪ ಬಂದಾಗ, ಯಾವ ದೇಶ ಬಲಿಷ್ಠ ಎಂಬ ಪ್ರಶ್ನೆಯೂ ಎದುರಾಗುತ್ತದೆ. ಈ ಬಲಾಬಲ ಸಂಖ್ಯೆಯ ಸಮಗ್ರ ಮಾಹಿತಿ ಇಲ್ಲಿದೆ.

ಭಾರತ-ಪಾಕಿಸ್ತಾನ ಬಲಾಬಲ

ಭಾರತ ಸೈನಿಕರು ; 14,55,550
(ವಿಶ್ವದ 2ನೇ ಅತಿ
ದೊಡ್ಡ ಸೈನ್ಯ).

ಮೀಸಲು ಸಿಬ್ಬಂದಿ ;
9,60,000

ಪ್ಯಾರಾಮಿಲಿಟರಿ ;
25,27,000

ಟ್ಯಾಂಕ್‌ಗಳು ;
4,201

ಒಟ್ಟು ವಿಮಾನಗಳು;
2,229 (ವಿಶ್ವದಲ್ಲಿ 4ನೇ ಸ್ಥಾನ).

ಫೈಟರ್ ಜೆಟ್ಗಳು;
513

ಫೈಟರ್ ಜೆಟ್ಗಳು: ರಫೇಲ್, ಸುಖೋಯ್ 30, ತೇಜಸ್

ಹೆಲಿಕಾಪ್ಟರ್‌ಗಳು ;
899

ಅಟ್ಯಾಕ್‌ ಹೆಲಿಕಾಪ್ಟರ್‌ಗಳು ;
80

ವಿಮಾನವಾಹಕ ನೌಕೆಗಳು ; 2

ಫಿರಂಗಿಗಳು ;
9,719

ಆರ್ಮರ್ಡ್‌ ವೆಹಿಕಲ್‌ಗಳು ;
1,48,594

ಸಬ್‌ಮರೀನ್ ;
18

ಡಿಸ್ಟ್ರಾಯರ್‌ ನೌಕೆಗಳು ;
13

ಪರಮಾಣು ಶಕ್ತಿ
130-150 (ಸಿಡಿತಲೆಗಳು)

ಪಾಕಿಸ್ತಾನ
ಸೈನಿಕರು ;
6,54,000

ರಿಸರ್ವ್‌ ಸಿಬ್ಬಂದಿ ;
6,50,000

ಪ್ಯಾರಮಿಲಿಟರಿ ;
5,00,000

ಟ್ಯಾಂಕ್‌ಗಳು ;
2,627

ಫಿರಂಗಿಗಳು ;
4,472

ಆರ್ಮಡ್ ವೆಹಿಕಲ್‌ಗಳು ;
17,516

ಒಟ್ಟು ವಿಮಾನಗಳು ;
1,399

ಫೈಟರ್ ಜೆಟ್‌ಗಳು ;
328

ಫೈಟರ್ ಜೆಟ್‌ಗಳು ;
ಎಫ್-16, ಜೆಎಫ್-17

ಹೆಲಿಕಾಪ್ಟರ್‌ಗಳು; 373

ಅಟ್ಯಾಕ್ ಹೆಲಿಕಾಪ್ಟರ್ಗಳು ;
57

ವಿಮಾನವಾಹಕ ನೌಕೆಗಳು‌ ;
0

ಸಬ್‌ ಮರೀನ್‌ಗಳು ;
8

ಡಿಸ್ಟಾಯರ್ ನೌಕೆಗಳು 0

ಪರಮಾಣು ಶಕ್ತಿ ;
140-150(ಸಿಡಿತಲೆಗಳು)

ಆಂದೋಲನ ಡೆಸ್ಕ್

Recent Posts

ಸಂಧಾನ ಯಶಸ್ವಿ : ಮುಷ್ಕರ ಹಿಂಪಡೆದ ವೈದ್ಯರು

 ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ  (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…

7 hours ago

ಪರಿಷತ್‌ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಜೆಡಿಎಸ್‌ಗೆ 1 ಸೀಟು

ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…

9 hours ago

ಎಲ್‌ಪಿಜಿ ಸಿಲಿಂಡರ್‌ ವ್ಯತ್ಯಯ, ಬೆಲೆ ಏರಿಕೆ : ಬಾಯಿ ಬಿಡದ ಬಿಜೆಪಿ ; ಡಿ.ಕೆ.ಶಿವಕುಮಾರ್‌ ಆರೋಪ

ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…

9 hours ago

ಹುಲಿ ದಾಳಿಗೆ ಹಸು ಬಲಿ ; ರೈತ ಪಾರು

ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…

10 hours ago

ಎಲ್‌ಪಿಜಿ ಕೊರತೆ | ಕೇಂದ್ರದಿಂದ 1955ರ ಕಾಯ್ದೆ ಜಾರಿ ; ಏನಿದು ಅಗತ್ಯ ಸರಕು ಕಾಯ್ದೆ?

ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…

10 hours ago

ನ್ಯಾಯಾಂಗ ಭ್ರಷ್ಟಾಚಾರ ಕುರಿತ ಅಧ್ಯಾಯ ವಿವಾದ ; ಸಾರ್ವಜನಿಕ ಕ್ಷಮೆ ಯಾಚಿಸಿದ ಎನ್‌ಸಿಇಆರ್‌ಟಿ

ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…

10 hours ago